AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್

ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
TV9 Web
| Edited By: ಸಾಧು ಶ್ರೀನಾಥ್​|

Updated on:Sep 24, 2021 | 10:43 AM

Share

ಮೈಸೂರು: ತಂಬಾಕು ಹರಾಜು ಪೂಜೆಗೆ ಬಂದಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರ್ಕೆಟ್‌ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರು ಘೇರಾವ್ ಮಾಡಿದ್ದಾರೆ.

ಮುಹೂರ್ತ ನೋಡಿ ಪೂಜೆ ಆರಂಭಿಸಿದ್ದಕ್ಕೆ ಗರಂ ಆದ ರೈತರು ಆರಂಭದಲ್ಲೇ ಕಡಿಮೆ ಬೆಲೆಗೆ ಹರಾಜಾಗಿದ್ದಕ್ಕೂ ಅಸಮಾಧಾನಗೊಂಡರು. ಬೆಳಗ್ಗೆಯೇ ಏಕೆ ಆರಂಭ ಮಾಡುತ್ತಿದ್ದೀರೆಂದು ರೈತರು ಪ್ರಶ್ನೆ ಮಾಡಿದರು. ಅದಕ್ಕೆ ಮುಹೂರ್ತ ನೋಡಿ ಆರಂಭ ಮಾಡ್ತಿದ್ದೇವೆ ಎಂದು ಸಂಸದ ಪ್ರತಾಪ್ ಉತ್ತರಿಸಿದರು. ಅದಕ್ಕೆ ತಂಬಾಕು ಹರಾಜು ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ಮತ್ತು ಮಾಜಿ ಸಂಸದ ಸಿ.ಹೆಚ್. ವಿಜಯ ಶಂಕರ್‌ಗೆ ಘೇರಾವ್ ಮಾಡಿದ್ದಾರೆ.

ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು. ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು.

ಇದನ್ನೂ ಓದಿ: ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ

ಇದನ್ನೂ ಓದಿ: ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ಸಹಕಾರ ಸಚಿವ ಸೋಮಶೇಖರ್ ಅಳಲು

(tobacco farmers gherao mysore mp pratap simha in piriyapatna)

Published On - 10:33 am, Fri, 24 September 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್