AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್

ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
TV9 Web
| Edited By: ಸಾಧು ಶ್ರೀನಾಥ್​|

Updated on:Sep 24, 2021 | 10:43 AM

Share

ಮೈಸೂರು: ತಂಬಾಕು ಹರಾಜು ಪೂಜೆಗೆ ಬಂದಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರ್ಕೆಟ್‌ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರು ಘೇರಾವ್ ಮಾಡಿದ್ದಾರೆ.

ಮುಹೂರ್ತ ನೋಡಿ ಪೂಜೆ ಆರಂಭಿಸಿದ್ದಕ್ಕೆ ಗರಂ ಆದ ರೈತರು ಆರಂಭದಲ್ಲೇ ಕಡಿಮೆ ಬೆಲೆಗೆ ಹರಾಜಾಗಿದ್ದಕ್ಕೂ ಅಸಮಾಧಾನಗೊಂಡರು. ಬೆಳಗ್ಗೆಯೇ ಏಕೆ ಆರಂಭ ಮಾಡುತ್ತಿದ್ದೀರೆಂದು ರೈತರು ಪ್ರಶ್ನೆ ಮಾಡಿದರು. ಅದಕ್ಕೆ ಮುಹೂರ್ತ ನೋಡಿ ಆರಂಭ ಮಾಡ್ತಿದ್ದೇವೆ ಎಂದು ಸಂಸದ ಪ್ರತಾಪ್ ಉತ್ತರಿಸಿದರು. ಅದಕ್ಕೆ ತಂಬಾಕು ಹರಾಜು ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ಮತ್ತು ಮಾಜಿ ಸಂಸದ ಸಿ.ಹೆಚ್. ವಿಜಯ ಶಂಕರ್‌ಗೆ ಘೇರಾವ್ ಮಾಡಿದ್ದಾರೆ.

ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು. ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು.

ಇದನ್ನೂ ಓದಿ: ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ

ಇದನ್ನೂ ಓದಿ: ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ಸಹಕಾರ ಸಚಿವ ಸೋಮಶೇಖರ್ ಅಳಲು

(tobacco farmers gherao mysore mp pratap simha in piriyapatna)

Published On - 10:33 am, Fri, 24 September 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್