Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು […]

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !
Follow us
ಸಾಧು ಶ್ರೀನಾಥ್​
|

Updated on:Jan 01, 2020 | 3:51 PM

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.

ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ನ್ಯೂ ಇಯರ್ ಪ್ರಯುಕ್ತ ಇಂದು ಮಧ್ಯರಾತ್ರಿ 2 ಗಂಟೆಯವರೆಗೆ ಮದ್ಯ ನೀಡಲು ಅನುಮತಿ ಕೊಡಲಾಗಿದೆ. ಮೊದಲು ಸಿಎಲ್ 2 ಲೈಸೆನ್ಸ್ ಪಡೆದವ್ರಿಗೆ ರಾತ್ರಿ 11 ಗಂಟೆಯವರಿಗೆ ಹಾಗು ಸಿಎಲ್ 7 ಲೈಸೆನ್ಸ್ ಇರುವವರಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಆದ್ರೀಗ 2 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ವಿಕಾಸಸೌಧದಲ್ಲಿ ಸಚಿವ ನಾಗೇಶ್​ ಹೇಳಿದ್ದಾರೆ.

Published On - 2:10 pm, Tue, 31 December 19

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್