AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು […]

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !
ಸಾಧು ಶ್ರೀನಾಥ್​
|

Updated on:Jan 01, 2020 | 3:51 PM

Share

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.

ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ನ್ಯೂ ಇಯರ್ ಪ್ರಯುಕ್ತ ಇಂದು ಮಧ್ಯರಾತ್ರಿ 2 ಗಂಟೆಯವರೆಗೆ ಮದ್ಯ ನೀಡಲು ಅನುಮತಿ ಕೊಡಲಾಗಿದೆ. ಮೊದಲು ಸಿಎಲ್ 2 ಲೈಸೆನ್ಸ್ ಪಡೆದವ್ರಿಗೆ ರಾತ್ರಿ 11 ಗಂಟೆಯವರಿಗೆ ಹಾಗು ಸಿಎಲ್ 7 ಲೈಸೆನ್ಸ್ ಇರುವವರಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಆದ್ರೀಗ 2 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ವಿಕಾಸಸೌಧದಲ್ಲಿ ಸಚಿವ ನಾಗೇಶ್​ ಹೇಳಿದ್ದಾರೆ.

Published On - 2:10 pm, Tue, 31 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್