AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು […]

ಸಬ್ಸಿಡಿ ದರದಲ್ಲಿ ಮದ್ಯ ಹಂಚಲು ರಾಜ್ಯ ಸರ್ಕಾರ ಚಿಂತನೆ !
ಸಾಧು ಶ್ರೀನಾಥ್​
|

Updated on:Jan 01, 2020 | 3:51 PM

Share

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್​. ನಾಗೇಶ್​ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಸಬ್ಸಿಡಿ ದರದಲ್ಲಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.

ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮದ್ಯ ಸರಬರಾಜು ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟ ಕಡಿಮೆ ಮಾಡಿ ಹಾಟ್ ಲಿಕ್ಕರ್​ ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ನ್ಯೂ ಇಯರ್ ಪ್ರಯುಕ್ತ ಇಂದು ಮಧ್ಯರಾತ್ರಿ 2 ಗಂಟೆಯವರೆಗೆ ಮದ್ಯ ನೀಡಲು ಅನುಮತಿ ಕೊಡಲಾಗಿದೆ. ಮೊದಲು ಸಿಎಲ್ 2 ಲೈಸೆನ್ಸ್ ಪಡೆದವ್ರಿಗೆ ರಾತ್ರಿ 11 ಗಂಟೆಯವರಿಗೆ ಹಾಗು ಸಿಎಲ್ 7 ಲೈಸೆನ್ಸ್ ಇರುವವರಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಆದ್ರೀಗ 2 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ವಿಕಾಸಸೌಧದಲ್ಲಿ ಸಚಿವ ನಾಗೇಶ್​ ಹೇಳಿದ್ದಾರೆ.

Published On - 2:10 pm, Tue, 31 December 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ