AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ BBMP ನೌಕರರು ನಡೆಸಬೇಕಿದ್ದ ಮುಷ್ಕರ ವಾಪಸ್

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ […]

ನಾಳೆ BBMP ನೌಕರರು ನಡೆಸಬೇಕಿದ್ದ ಮುಷ್ಕರ ವಾಪಸ್
ಸಾಧು ಶ್ರೀನಾಥ್​
|

Updated on:Dec 10, 2019 | 7:09 PM

Share

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ ಕಚೇರಿಗಳು ಭಾಗಶಃ ಬಂದ್ ಆಗುವ ಸಾಧ್ಯತೆಯಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಟ್ಟಿದ್ದಾರೆ.

Published On - 6:22 pm, Tue, 10 December 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!