AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ BBMP ನೌಕರರು ನಡೆಸಬೇಕಿದ್ದ ಮುಷ್ಕರ ವಾಪಸ್

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ […]

ನಾಳೆ BBMP ನೌಕರರು ನಡೆಸಬೇಕಿದ್ದ ಮುಷ್ಕರ ವಾಪಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 10, 2019 | 7:09 PM

Share

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ‌ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ ಕಚೇರಿಗಳು ಭಾಗಶಃ ಬಂದ್ ಆಗುವ ಸಾಧ್ಯತೆಯಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಟ್ಟಿದ್ದಾರೆ.

Published On - 6:22 pm, Tue, 10 December 19

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ