AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ […]

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2021 | 11:19 AM

Share

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಅವು ಉರುಳಿಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವಗೀಡಾಗಿದ್ದಾರೆ. ಕೂಲಿ ಕಾರ್ಮಿಕರಾದ ಸಿಂಧನೂರಿನ ಶಂಕರ್ (28) ಮತ್ತು ಗಂಗಾವತಿ ಮೂಲದ ವಾಜಿದ್ ಅಲಿ (20) ಮೃತಪಟ್ಟವರು. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಯಚೂರಿನಿಂದ ನೆಲಮಂಗಲದ ಗೋಡಾನ್ ಗೆ ತೊಗರಿ ಸಾಗಾಟ ವೇಳೆ ಈ ಅವಘಡ ನಡೆದಿದೆ.

(toor dal bags slides in running lorry 2 labourers from raichur died in nelamangala police station limits)

ಇದನ್ನು ಓದಿ: ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

Published On - 11:09 am, Fri, 23 April 21

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು