Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ […]

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
Follow us
ಸಾಧು ಶ್ರೀನಾಥ್​
|

Updated on:Apr 23, 2021 | 11:19 AM

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಅವು ಉರುಳಿಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವಗೀಡಾಗಿದ್ದಾರೆ. ಕೂಲಿ ಕಾರ್ಮಿಕರಾದ ಸಿಂಧನೂರಿನ ಶಂಕರ್ (28) ಮತ್ತು ಗಂಗಾವತಿ ಮೂಲದ ವಾಜಿದ್ ಅಲಿ (20) ಮೃತಪಟ್ಟವರು. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಯಚೂರಿನಿಂದ ನೆಲಮಂಗಲದ ಗೋಡಾನ್ ಗೆ ತೊಗರಿ ಸಾಗಾಟ ವೇಳೆ ಈ ಅವಘಡ ನಡೆದಿದೆ.

(toor dal bags slides in running lorry 2 labourers from raichur died in nelamangala police station limits)

ಇದನ್ನು ಓದಿ: ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

Published On - 11:09 am, Fri, 23 April 21

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ