AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ […]

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2021 | 11:19 AM

Share

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಅವು ಉರುಳಿಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವಗೀಡಾಗಿದ್ದಾರೆ. ಕೂಲಿ ಕಾರ್ಮಿಕರಾದ ಸಿಂಧನೂರಿನ ಶಂಕರ್ (28) ಮತ್ತು ಗಂಗಾವತಿ ಮೂಲದ ವಾಜಿದ್ ಅಲಿ (20) ಮೃತಪಟ್ಟವರು. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಯಚೂರಿನಿಂದ ನೆಲಮಂಗಲದ ಗೋಡಾನ್ ಗೆ ತೊಗರಿ ಸಾಗಾಟ ವೇಳೆ ಈ ಅವಘಡ ನಡೆದಿದೆ.

(toor dal bags slides in running lorry 2 labourers from raichur died in nelamangala police station limits)

ಇದನ್ನು ಓದಿ: ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

Published On - 11:09 am, Fri, 23 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್