AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ […]

ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ
ಸಾಧು ಶ್ರೀನಾಥ್​
|

Updated on: Nov 16, 2019 | 6:33 PM

Share

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ ಎಂದು ಸಚಿವ ರವಿ ತಿಳಿಸಿದರು.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ