AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ […]

ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ
Follow us
ಸಾಧು ಶ್ರೀನಾಥ್​
|

Updated on: Nov 16, 2019 | 6:33 PM

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ ಎಂದು ಸಚಿವ ರವಿ ತಿಳಿಸಿದರು.

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ