AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ […]

ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ
ಸಾಧು ಶ್ರೀನಾಥ್​
|

Updated on:Dec 10, 2019 | 11:38 AM

Share

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:25 am, Tue, 10 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ