AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

SSLC student died: ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
ಟ್ರ್ಯಾಕ್ಟರ್ ಪಲ್ಟಿ,: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
TV9 Web
| Edited By: |

Updated on:Jul 07, 2021 | 10:51 AM

Share

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ವಿದ್ಯಾರ್ಥಿಯೊಬ್ಬ ಅಸುನೀಗಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.  ಚಿಕ್ಕನಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿ ಮಂಜುನಾಥ್ ಸಾವಿಗೀಡಾದ ದುರ್ದೈವಿ. 

ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ. ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ಆಕಸ್ಮಿಕ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(Tractor overturns sslc student manjunath died in surapura taluk yadgir)

Published On - 10:50 am, Wed, 7 July 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ