AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

SSLC student died: ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
ಟ್ರ್ಯಾಕ್ಟರ್ ಪಲ್ಟಿ,: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 07, 2021 | 10:51 AM

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ವಿದ್ಯಾರ್ಥಿಯೊಬ್ಬ ಅಸುನೀಗಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.  ಚಿಕ್ಕನಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿ ಮಂಜುನಾಥ್ ಸಾವಿಗೀಡಾದ ದುರ್ದೈವಿ. 

ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ. ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ಆಕಸ್ಮಿಕ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(Tractor overturns sslc student manjunath died in surapura taluk yadgir)

Published On - 10:50 am, Wed, 7 July 21

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್