AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

SSLC student died: ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
ಟ್ರ್ಯಾಕ್ಟರ್ ಪಲ್ಟಿ,: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌
TV9 Web
| Edited By: ಸಾಧು ಶ್ರೀನಾಥ್​|

Updated on:Jul 07, 2021 | 10:51 AM

Share

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ವಿದ್ಯಾರ್ಥಿಯೊಬ್ಬ ಅಸುನೀಗಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.  ಚಿಕ್ಕನಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿ ಮಂಜುನಾಥ್ ಸಾವಿಗೀಡಾದ ದುರ್ದೈವಿ. 

ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದಾಗ ನಿನ್ನೆ ಮಂಗಳವಾರ ಈ ‌ದುರ್ಘಟನೆ ನಡೆದಿದೆ. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.  ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ. ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ಆಕಸ್ಮಿಕ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(Tractor overturns sslc student manjunath died in surapura taluk yadgir)

Published On - 10:50 am, Wed, 7 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು