AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿ ಹಳಿಯ ಮೇಲಿದ್ದರು.. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ರೈಲು ಚಾಲಕ

ಬಿಳಿ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಅಲ್ಲದೆ ಹಳಿಯ ಮೇಲೆ ರೈಲಿಗೆ ನೇರಾನೇರ ನಿಂತಿರುವುದು ಕಾಣಿಸಿತ್ತು. ಇದು ದೂರದಲ್ಲಿ ಕಂಡರೂ ಅತ್ಯಂತ ವೇಗದಲ್ಲಿದ್ದ ರೈಲಿಗೆ ಬ್ರೇಕ್ ಹಾಕಿ ನಿಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಮಾಹಿತಿ ನೀಡಿದ್ದಾನೆ.

ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿ ಹಳಿಯ ಮೇಲಿದ್ದರು.. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ರೈಲು ಚಾಲಕ
ಎಸ್.ಎಲ್.ಧರ್ಮೇಗೌಡ ಅವರ ಕೊನೆಯ ಭಾಷಣ
ಪೃಥ್ವಿಶಂಕರ
|

Updated on:Dec 30, 2020 | 3:00 PM

Share

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನ ಶತಾಬ್ದಿ ರೈಲು ಚಾಲಕ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಂಗಳವಾರದಂದು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ S.L.ಧರ್ಮೇಗೌಡ ಅವರಿಗೆ ಡಿಕ್ಕಿ ಹೊಡೆದಿದ್ದು ಜನ ಶತಾಬ್ದಿ ರೈಲು ಅನ್ನೋದು ಕನ್ಫರ್ಮ್ ಆಗಿದೆ.

ಈ ಬಗ್ಗೆ ರೈಲು ಚಾಲಕ ಸಿದ್ದರಾಮ್, ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಬಿಳಿ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಅಲ್ಲದೆ ಹಳಿಯ ಮೇಲೆ ರೈಲಿಗೆ ನೇರಾನೇರ ನಿಂತಿರುವುದು ಕಾಣಿಸಿತ್ತು. ಇದು ದೂರದಲ್ಲಿ ಕಂಡರೂ ಅತ್ಯಂತ ವೇಗದಲ್ಲಿದ್ದ ರೈಲಿಗೆ ಬ್ರೇಕ್ ಹಾಕಿ ನಿಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಧರ್ಮೇಗೌಡರ ನಿಧನ; ಕಳಚಿತು ಸಹಕಾರ ಚಳವಳಿಯ ಮತ್ತೊಂದು ಕೊಂಡಿ

Published On - 2:56 pm, Wed, 30 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!