AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್​ರಿಂದ ಆದೇಶ ಹೊರಡಿಸಲಾಗಿದೆ.

KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೆಎಸ್​ಆರ್​ಟಿಸಿ
TV9 Web
| Updated By: ganapathi bhat|

Updated on:Jun 30, 2021 | 7:07 PM

Share

ಬೆಂಗಳೂರು: ಕೆಎಸ್​ಆರ್​ಟಿಸಿ ನೌಕರರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಅಂತರ್​​ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಲಾಕ್​ಡೌನ್ ಇದ್ದ ಹಿನ್ನೆಲೆಯಲ್ಲಿ ವಿಸ್ತರಣೆ ಮಾಡಲಾಗಿದೆ. ಕೆಎಸ್​​ಆರ್​ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ನಿಗಮ, ಈಶಾನ್ಯ ಸಾರಿಗೆ ನಿಗಮಗಳಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಕೆ ವರ್ಗಾವಣೆಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್​ರಿಂದ ಆದೇಶ ಹೊರಡಿಸಲಾಗಿದೆ.

ಜುಲೈ 1 ರಿಂದ ಜುಲೈ 15 ರ ವರೆಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಕೆಎಸ್ಆರ್​ಟಿಸಿ ಮಾಹಿತಿ ನೀಡಿದೆ. ದರ್ಜೆ 3 ಮೇಲ್ವಿಚಾರಕೇತರ ಹಾಗೂ ದರ್ಜೆ 4 ನೌಕರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ. ಏಪ್ರಿಲ್ 27 ರಿಂದ ಲಾಕ್​ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ನೌಕರರಿಗೆ ಅರ್ಜಿ ಸಲ್ಲಿಸಲು ಕಷ್ಟವಾದ ಕಾರಣದಿಂದ ಅರ್ಜಿ ಸಲ್ಲಿಸುವ ಅವಕಾಶ ವಿಸ್ತರಣೆ ಮಾಡಲಾಗಿದೆ.

ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟ ಮತ್ತೊಂದೆಡೆ, ಶಿಕ್ಷಕರ ವರ್ಗಾವಣೆಗೆಯ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ವರ್ಗಾವಣೆಗೆ ಅದೇಶ ನೀಡಲಾಗಿದೆ.

ಇದನ್ನೂ ಓದಿ: ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ 

ಸಾರಿಗೆ ನೌಕರರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ; ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ

Published On - 6:58 pm, Wed, 30 June 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ