AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್​ರಿಂದ ಆದೇಶ ಹೊರಡಿಸಲಾಗಿದೆ.

KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೆಎಸ್​ಆರ್​ಟಿಸಿ
TV9 Web
| Edited By: |

Updated on:Jun 30, 2021 | 7:07 PM

Share

ಬೆಂಗಳೂರು: ಕೆಎಸ್​ಆರ್​ಟಿಸಿ ನೌಕರರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಅಂತರ್​​ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಲಾಕ್​ಡೌನ್ ಇದ್ದ ಹಿನ್ನೆಲೆಯಲ್ಲಿ ವಿಸ್ತರಣೆ ಮಾಡಲಾಗಿದೆ. ಕೆಎಸ್​​ಆರ್​ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ನಿಗಮ, ಈಶಾನ್ಯ ಸಾರಿಗೆ ನಿಗಮಗಳಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಕೆ ವರ್ಗಾವಣೆಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್​ರಿಂದ ಆದೇಶ ಹೊರಡಿಸಲಾಗಿದೆ.

ಜುಲೈ 1 ರಿಂದ ಜುಲೈ 15 ರ ವರೆಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಕೆಎಸ್ಆರ್​ಟಿಸಿ ಮಾಹಿತಿ ನೀಡಿದೆ. ದರ್ಜೆ 3 ಮೇಲ್ವಿಚಾರಕೇತರ ಹಾಗೂ ದರ್ಜೆ 4 ನೌಕರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ. ಏಪ್ರಿಲ್ 27 ರಿಂದ ಲಾಕ್​ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ನೌಕರರಿಗೆ ಅರ್ಜಿ ಸಲ್ಲಿಸಲು ಕಷ್ಟವಾದ ಕಾರಣದಿಂದ ಅರ್ಜಿ ಸಲ್ಲಿಸುವ ಅವಕಾಶ ವಿಸ್ತರಣೆ ಮಾಡಲಾಗಿದೆ.

ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟ ಮತ್ತೊಂದೆಡೆ, ಶಿಕ್ಷಕರ ವರ್ಗಾವಣೆಗೆಯ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ವರ್ಗಾವಣೆಗೆ ಅದೇಶ ನೀಡಲಾಗಿದೆ.

ಇದನ್ನೂ ಓದಿ: ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ 

ಸಾರಿಗೆ ನೌಕರರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ; ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ

Published On - 6:58 pm, Wed, 30 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!