AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.1ರಷ್ಟಿರೋ ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಪ್ಯಾಕೇಜ್ ನೀಡದ್ದಕ್ಕೆ ಸಿಎಂ ವಿರುದ್ಧ ಆಕ್ರೋಶ

ನಮ್ಮನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಬೇಕಿದೆ. ಈ ಸಂಬಂಧ ಸುಪ್ರಿಂಕೋರ್ಟ್‌ನಿಂದಲೇ ಆದೇಶವೂ ಆಗಿದೆ. ಆದರೂ ಶೇ.1ರಷ್ಟು ಇರುವ ನಮ್ಮನ್ನು ಕಡೆಗಣಿಸಲಾಗಿದೆ. ಶೇ.1ರಷ್ಟಿರೋ ನಮಗೆ ಸರ್ಕಾರದ ಪ್ಯಾಕೇಜ್‌ನಲ್ಲಿ ಏನೂ ಇಲ್ಲ. ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಎಂದು ಸರ್ಕಾರದ ವಿರುದ್ಧ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ.

ಶೇ.1ರಷ್ಟಿರೋ ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಪ್ಯಾಕೇಜ್ ನೀಡದ್ದಕ್ಕೆ ಸಿಎಂ ವಿರುದ್ಧ ಆಕ್ರೋಶ
ಮುಖ್ಯಮಂತ್ರಿ ಯಡಿಯೂರಪ್ಪ
TV9 Web
| Edited By: |

Updated on:Jun 10, 2021 | 2:47 PM

Share

ಧಾರವಾಡ: ಮಹಾಮಾರಿ ಕೊರೊನಾಗೆ ಸಿಲುಕಿ ಜನ ನರಳುತ್ತಿದ್ದಾರೆ. ಕೊರೊನಾ ಸಂಕಷ್ಟದ ನಡುವೆ ಬದುಕು ಸಾಗಿಸುವುದೇ ದೊಡ್ಡ ಸವಾಲಾಗಿದೆ. ಆರ್ಥಿಕ ಸಂಕಷ್ಟ ಎದುರಾಗಿದೆ. ಸದ್ಯ ಬಿಎಸ್ ಯಡಿಯೂರಪ್ಪ ಲಾಕ್ಡೌನ್ ಪ್ಯಾಕೇಜ್ ಘೋಷಿಸಿದ್ದು ತಮಗೆ ಪ್ಯಾಕೇಜ್ ನೀಡದ್ದಕ್ಕೆ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ. ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ನಮ್ಮನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಬೇಕಿದೆ. ಈ ಸಂಬಂಧ ಸುಪ್ರಿಂಕೋರ್ಟ್‌ನಿಂದಲೇ ಆದೇಶವೂ ಆಗಿದೆ. ಆದರೂ ಶೇ.1ರಷ್ಟು ಇರುವ ನಮ್ಮನ್ನು ಕಡೆಗಣಿಸಲಾಗಿದೆ. ಶೇ.1ರಷ್ಟಿರೋ ನಮಗೆ ಸರ್ಕಾರದ ಪ್ಯಾಕೇಜ್‌ನಲ್ಲಿ ಏನೂ ಇಲ್ಲ. ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಎಂದು ಸರ್ಕಾರದ ವಿರುದ್ಧ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ.

ತಾವು ಕಷ್ಟದಲ್ಲಿದ್ದು ನೆರವು ನೀಡುವಂತೆ ಮಂಗಳಮುಖಿಯರು ಕೇಳಿಕೊಂಡಿದ್ದರು. ಈ ಹಿನ್ನೆಲೆ ಕಿಟ್ ವಿತರಿಸಲು ಕುಬೇರಗೌಡ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಯುವ ಶಕ್ತಿ ಸೇವಾ ಟ್ರಸ್ಟ್‌ ಸೇರಿ ಸ್ವಯಂ ಸೇವಾ ಸಂಸ್ಥೆಯಿಂದ ಕಿಟ್ ಕೊಡಲು ಬಂದಾಗ ಕಿಟ್ ಪಡೆದ ಬಳಿಕ ಮಂಗಳಮುಖಿಯರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: Sundar Pichai Birthday: ಗೂಗಲ್​ ಸಿಇಓ ಸುಂದರ್​ ಪಿಚೈ ಅವರ ನಿಜವಾದ ಹೆಸರೇನು ಗೊತ್ತಾ? ಪಿಚೈ ಕುರಿತಾದ ಅಪರೂಪದ 5 ಸಂಗತಿಗಳು ಇಲ್ಲಿವೆ

Published On - 2:45 pm, Thu, 10 June 21

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?