AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.1ರಷ್ಟಿರೋ ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಪ್ಯಾಕೇಜ್ ನೀಡದ್ದಕ್ಕೆ ಸಿಎಂ ವಿರುದ್ಧ ಆಕ್ರೋಶ

ನಮ್ಮನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಬೇಕಿದೆ. ಈ ಸಂಬಂಧ ಸುಪ್ರಿಂಕೋರ್ಟ್‌ನಿಂದಲೇ ಆದೇಶವೂ ಆಗಿದೆ. ಆದರೂ ಶೇ.1ರಷ್ಟು ಇರುವ ನಮ್ಮನ್ನು ಕಡೆಗಣಿಸಲಾಗಿದೆ. ಶೇ.1ರಷ್ಟಿರೋ ನಮಗೆ ಸರ್ಕಾರದ ಪ್ಯಾಕೇಜ್‌ನಲ್ಲಿ ಏನೂ ಇಲ್ಲ. ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಎಂದು ಸರ್ಕಾರದ ವಿರುದ್ಧ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ.

ಶೇ.1ರಷ್ಟಿರೋ ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಪ್ಯಾಕೇಜ್ ನೀಡದ್ದಕ್ಕೆ ಸಿಎಂ ವಿರುದ್ಧ ಆಕ್ರೋಶ
ಮುಖ್ಯಮಂತ್ರಿ ಯಡಿಯೂರಪ್ಪ
TV9 Web
| Edited By: |

Updated on:Jun 10, 2021 | 2:47 PM

Share

ಧಾರವಾಡ: ಮಹಾಮಾರಿ ಕೊರೊನಾಗೆ ಸಿಲುಕಿ ಜನ ನರಳುತ್ತಿದ್ದಾರೆ. ಕೊರೊನಾ ಸಂಕಷ್ಟದ ನಡುವೆ ಬದುಕು ಸಾಗಿಸುವುದೇ ದೊಡ್ಡ ಸವಾಲಾಗಿದೆ. ಆರ್ಥಿಕ ಸಂಕಷ್ಟ ಎದುರಾಗಿದೆ. ಸದ್ಯ ಬಿಎಸ್ ಯಡಿಯೂರಪ್ಪ ಲಾಕ್ಡೌನ್ ಪ್ಯಾಕೇಜ್ ಘೋಷಿಸಿದ್ದು ತಮಗೆ ಪ್ಯಾಕೇಜ್ ನೀಡದ್ದಕ್ಕೆ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ. ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ನಮ್ಮನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಬೇಕಿದೆ. ಈ ಸಂಬಂಧ ಸುಪ್ರಿಂಕೋರ್ಟ್‌ನಿಂದಲೇ ಆದೇಶವೂ ಆಗಿದೆ. ಆದರೂ ಶೇ.1ರಷ್ಟು ಇರುವ ನಮ್ಮನ್ನು ಕಡೆಗಣಿಸಲಾಗಿದೆ. ಶೇ.1ರಷ್ಟಿರೋ ನಮಗೆ ಸರ್ಕಾರದ ಪ್ಯಾಕೇಜ್‌ನಲ್ಲಿ ಏನೂ ಇಲ್ಲ. ಮಂಗಳಮುಖಿಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳದವರು ರಾಜ್ಯ ಹೇಗೆ ಆಳ್ತಾರೆ? ಎಂದು ಸರ್ಕಾರದ ವಿರುದ್ಧ ಮಂಗಳಮುಖಿಯರು ಆಕ್ರೋಶ ಹೊರ ಹಾಕಿದ್ದಾರೆ.

ತಾವು ಕಷ್ಟದಲ್ಲಿದ್ದು ನೆರವು ನೀಡುವಂತೆ ಮಂಗಳಮುಖಿಯರು ಕೇಳಿಕೊಂಡಿದ್ದರು. ಈ ಹಿನ್ನೆಲೆ ಕಿಟ್ ವಿತರಿಸಲು ಕುಬೇರಗೌಡ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಯುವ ಶಕ್ತಿ ಸೇವಾ ಟ್ರಸ್ಟ್‌ ಸೇರಿ ಸ್ವಯಂ ಸೇವಾ ಸಂಸ್ಥೆಯಿಂದ ಕಿಟ್ ಕೊಡಲು ಬಂದಾಗ ಕಿಟ್ ಪಡೆದ ಬಳಿಕ ಮಂಗಳಮುಖಿಯರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: Sundar Pichai Birthday: ಗೂಗಲ್​ ಸಿಇಓ ಸುಂದರ್​ ಪಿಚೈ ಅವರ ನಿಜವಾದ ಹೆಸರೇನು ಗೊತ್ತಾ? ಪಿಚೈ ಕುರಿತಾದ ಅಪರೂಪದ 5 ಸಂಗತಿಗಳು ಇಲ್ಲಿವೆ

Published On - 2:45 pm, Thu, 10 June 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್