AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಂಗಳಮುಖಿಗೆ ಪೊಲೀಸರಿಂದ ಲಾಠಿ ಏಟು; ಜುಟ್ಟು ಹಿಡಿದು ಠಾಣೆಗೆ ಕರೆದೊಯ್ದ ಪಿಎಸ್ಐ

ಪೊಲೀಸರು ಅನಗತ್ಯವಾಗಿ ಓಡಾಡಬೇಡ ಎಂದು ಹೇಳಿ ಮಂಗಳಮುಖಿಯನ್ನು ಕಳುಹಿಸಿದ್ದರು. ಆದರೆ ಮಂಗಳಮುಖಿ ಸ್ಮಿತಾ ಮನೆಗೆ ವಾಪಸ್ ಹೋಗಿ ಮತ್ತೆ ಹೊರ ಬಂದಿದ್ದರು. ಈ ವೇಳೆ ಮತ್ತೆ ಏಕೆ ಬಂದೆ ಎಂದು ಪೊಲೀಸರು ಪ್ರಶ್ನಿಸಿದ್ದಾರೆ

ಕೋಲಾರದಲ್ಲಿ ಮಂಗಳಮುಖಿಗೆ ಪೊಲೀಸರಿಂದ ಲಾಠಿ ಏಟು; ಜುಟ್ಟು ಹಿಡಿದು ಠಾಣೆಗೆ ಕರೆದೊಯ್ದ ಪಿಎಸ್ಐ
ಮಂಗಳಮುಖಿಗೆ ಲಾಠಿ ಏಟು ನೀಡಿದ ಪಿಎಸ್ಐ ವೇದಾವತಿ
sandhya thejappa
|

Updated on: May 10, 2021 | 1:20 PM

Share

ಕೋಲಾರ: ಮೆಡಿಕಲ್ ಶಾಪ್​ಗೆ ಹೋಗಬೇಕೆಂದು ನೆಪ ಹೇಳಿದ್ದ ಮಂಗಳಮುಖಿಗೆ ಪೊಲೀಸರು ಲಾಠಿ ರುಚಿ ನೀಡಿದ್ದಾರೆ. ಈ ಘಟನೆ ಕೋಲಾರ ನಗರದ ಅಮ್ಮವಾರಪೇಟೆ ವೃತ್ತದಲ್ಲಿ ನಡೆದಿದೆ. ಪೊಲೀಸರು ಅನಗತ್ಯವಾಗಿ ಓಡಾಡಬೇಡ ಎಂದು ಹೇಳಿ ಮಂಗಳಮುಖಿಯನ್ನು ಕಳುಹಿಸಿದ್ದರು. ಆದರೆ ಮಂಗಳಮುಖಿ ಸ್ಮಿತಾ ಮನೆಗೆ ವಾಪಸ್ ಹೋಗಿ ಮತ್ತೆ ಹೊರ ಬಂದಿದ್ದರು. ಈ ವೇಳೆ ಮತ್ತೆ ಏಕೆ ಬಂದೆ ಎಂದು ಪೊಲೀಸರು ಪ್ರಶ್ನಿಸಿದಾಗ ಸ್ಮಿತಾ ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಕೋಪಗೊಂಡ ಗಲ್ ಪೇಟೆ ಪೊಲೀಸ್ ಪಿಎಸ್​ಐ ವೇದಾವತಿ ಮಂಗಳಮುಖಿ ಬಲಗೈನಲ್ಲಿ ರಕ್ತ ಬರುವಂತೆ ಲಾಟಿ ಏಟು ನೀಡಿದ್ದಾರೆ. ಜೊತೆಗೆ ಜುಟ್ಟು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಚಾಲಕನಿಗೆ ಕಪಾಳಮೋಕ್ಷ ಬೆಳಗಾವಿ: ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದ ಚಾಲಕನಿಗೆ ಪೊಲೀಸರು ಕಪಾಳಮೋಕ್ಷ ಮಾಡಿ, ಲಾಠಿ ಏಟು ನೀಡಿದ್ದಾರೆ. ಈ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿರುವ ಚೆನ್ನಮ್ಮನ ಕೋಟೆ ಬಳಿ ನಡೆದಿದೆ. ಅನಗತ್ಯವಾಗಿ ಹೊರ ಬರಬೇಡಿ ಅಂದರೂ ಕಾರು ಚಾಲಕರೊಬ್ಬರು ಕುಟುಂಬ ಸಮೇತ ಹೊರ ಬಂದಿದ್ದರು. ಈ ವೇಳೆ ಪೊಲೀಸರು ಚಾಲಕನನ್ನು ಕೆಳಗಿಳಿಸಿ ಕಪಾಳಕ್ಕೆ ಹೊಡೆದು ಲಾಠಿ ಏಟು ನೀಡಿ ವಾಪಾಸ್ ಕಳುಹಿಸಿದ್ದಾರೆ.

ಬಸ್ಕಿ ಹೊಡೆಸಿದ ಪೊಲೀಸರು ಹಾಸನ: ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಸಿದ್ದಾಪುರ ಗೇಟ್ನಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಕೊಣನೂರು ಠಾಣಾ ಪಿಎಸ್ಐ ಅಜಯ್ ಕುಮಾರ್ ಹಾಗೂ ಸಿಬ್ಬಂದಿಗಳು ಬಸ್ಕಿ ಹೊಡೆಸಿ ಮತ್ತೊಮ್ಮೆ ಬಂದರೆ ವಾಹನ ಸೀಜ್ ಮಾಡಿ ದಂಡ ಹಾಕುವುದಾಗಿ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರ ಮುಂದೆ ಮದ್ಯವ್ಯಸನಿಯ ಕಿರಿಕ್, ಕುಡಿದ ಮತ್ತಲ್ಲಿ ರಸ್ತೆಯಲ್ಲಿ ನಿಂತು ಸ್ಟೆಪ್ಸ್

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರ ಜತೆ ವಾಟಾಳ್ ನಾಗರಾಜ್​ ರಸ್ತೆಗೆ ಬಂದಿದ್ದರು

(Transgender was knocked out by police at Kolar)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!