AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರ ದಿನಾಚರಣೆ: ಚಾಲಕರಿಗೆ ಸಚಿವ ಸವದಿ ಗುಡ್ ನ್ಯೂಸ್ ಕೊಟ್ರು

ಬೆಂಗಳೂರು: ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬಸ್ ಚಾಲಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಿನ್ನದ ಮೆಡಲ್​ ಘೋಷಣೆ ಮಾಡಿದ್ದಾರೆ. ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಘೋಷಿಸಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ KSRTC ಕೇಂದ್ರ ಕಚೇರಿಯಲ್ಲಿ ಲಕ್ಷ್ಮಣ ಸವದಿ ಫೀವರ್ ಕ್ಲಿನಿಕ್ ಉದ್ಘಾಟಿಸಿದರು. ಕಾರ್ಮಿಕರರಿಗೆ ಸಹಾಯವಾಗಲಿ ಎಂದು ಹಳೆಯ KSRTC ಬಸ್ ಅನ್ನು ಫೀವರ್ […]

ಕಾರ್ಮಿಕರ ದಿನಾಚರಣೆ: ಚಾಲಕರಿಗೆ ಸಚಿವ ಸವದಿ ಗುಡ್ ನ್ಯೂಸ್ ಕೊಟ್ರು
ಸಾಧು ಶ್ರೀನಾಥ್​
|

Updated on: May 01, 2020 | 5:18 PM

Share

ಬೆಂಗಳೂರು: ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬಸ್ ಚಾಲಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಿನ್ನದ ಮೆಡಲ್​ ಘೋಷಣೆ ಮಾಡಿದ್ದಾರೆ. ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಘೋಷಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ KSRTC ಕೇಂದ್ರ ಕಚೇರಿಯಲ್ಲಿ ಲಕ್ಷ್ಮಣ ಸವದಿ ಫೀವರ್ ಕ್ಲಿನಿಕ್ ಉದ್ಘಾಟಿಸಿದರು. ಕಾರ್ಮಿಕರರಿಗೆ ಸಹಾಯವಾಗಲಿ ಎಂದು ಹಳೆಯ KSRTC ಬಸ್ ಅನ್ನು ಫೀವರ್ ಕ್ಲಿನಿಕ್ ಆಗಿ ಮಾಡಲಾಗಿದೆ.

ಇದೇ ವೇಳೆ ಮಾತನಾಡಿದ ಸವದಿ, 4 ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಹೇಳಿದರು. BMTC ಅಧ್ಯಕ್ಷ ನಂದೀಶ್ ರೆಡ್ಡಿ, BMTC ಎಂಡಿ ಸಿ.ಶಿಖಾ, KSRTC ಎಂಡಿ ಶಿವಯೋಗಿ ಕಳಸದ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?