AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರ ದಿನಾಚರಣೆ: ಚಾಲಕರಿಗೆ ಸಚಿವ ಸವದಿ ಗುಡ್ ನ್ಯೂಸ್ ಕೊಟ್ರು

ಬೆಂಗಳೂರು: ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬಸ್ ಚಾಲಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಿನ್ನದ ಮೆಡಲ್​ ಘೋಷಣೆ ಮಾಡಿದ್ದಾರೆ. ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಘೋಷಿಸಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ KSRTC ಕೇಂದ್ರ ಕಚೇರಿಯಲ್ಲಿ ಲಕ್ಷ್ಮಣ ಸವದಿ ಫೀವರ್ ಕ್ಲಿನಿಕ್ ಉದ್ಘಾಟಿಸಿದರು. ಕಾರ್ಮಿಕರರಿಗೆ ಸಹಾಯವಾಗಲಿ ಎಂದು ಹಳೆಯ KSRTC ಬಸ್ ಅನ್ನು ಫೀವರ್ […]

ಕಾರ್ಮಿಕರ ದಿನಾಚರಣೆ: ಚಾಲಕರಿಗೆ ಸಚಿವ ಸವದಿ ಗುಡ್ ನ್ಯೂಸ್ ಕೊಟ್ರು
ಸಾಧು ಶ್ರೀನಾಥ್​
|

Updated on: May 01, 2020 | 5:18 PM

Share

ಬೆಂಗಳೂರು: ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬಸ್ ಚಾಲಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಿನ್ನದ ಮೆಡಲ್​ ಘೋಷಣೆ ಮಾಡಿದ್ದಾರೆ. ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಘೋಷಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ KSRTC ಕೇಂದ್ರ ಕಚೇರಿಯಲ್ಲಿ ಲಕ್ಷ್ಮಣ ಸವದಿ ಫೀವರ್ ಕ್ಲಿನಿಕ್ ಉದ್ಘಾಟಿಸಿದರು. ಕಾರ್ಮಿಕರರಿಗೆ ಸಹಾಯವಾಗಲಿ ಎಂದು ಹಳೆಯ KSRTC ಬಸ್ ಅನ್ನು ಫೀವರ್ ಕ್ಲಿನಿಕ್ ಆಗಿ ಮಾಡಲಾಗಿದೆ.

ಇದೇ ವೇಳೆ ಮಾತನಾಡಿದ ಸವದಿ, 4 ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕರಿಗೆ ವೈಯಕ್ತಿಕವಾಗಿ 10 ಗ್ರಾಂ ಚಿನ್ನದ ಮೆಡಲ್ ನೀಡುವುದಾಗಿ ಹೇಳಿದರು. BMTC ಅಧ್ಯಕ್ಷ ನಂದೀಶ್ ರೆಡ್ಡಿ, BMTC ಎಂಡಿ ಸಿ.ಶಿಖಾ, KSRTC ಎಂಡಿ ಶಿವಯೋಗಿ ಕಳಸದ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ