AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ […]

ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಒಪ್ಪಿಗೆ
ಸಾಧು ಶ್ರೀನಾಥ್​
|

Updated on:Dec 10, 2019 | 1:36 PM

Share

ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ.

ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆಯೂ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.

https://www.facebook.com/nitingadkary/posts/10162943538405553

Published On - 1:23 pm, Tue, 10 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!