AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ.. ಬಗ್ಗದ ಸರ್ಕಾರಕ್ಕೆ ಮತ್ತಷ್ಟು ಬಿಸಿ

ಬೆಂಗಳೂರು: ಎಷ್ಟೇ ಮುಷ್ಕರ, ಪ್ರತಿಭಟನೆ ಮಾಡಿದರೂ ಬಗ್ಗದ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿ ಇನ್ನಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಪ್ರತಿಭಟನಾ ನಿರತರೊಂದಿಗೆ ಸರ್ಕಾರ ಮಾತುಕತೆಗೆ ಬರುತ್ತಿಲ್ಲ.. ಅಲ್ಲದೆ, ನಾಳೆಯಿಂದ ಖಾಸಗಿ ಬಸ್ ಓಡಿಸುವುದಾಗಿಯೂ ಸಾರಿಗೆ ಸಚಿವರು ಹೇಳಿದ್ದಾರೆ. ಇದರಿಂದ ಕ್ರೋಧಗೊಂಡ ನೌಕರರು ಎಲ್ಲ ಡಿಪೋಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ […]

ನಾಳೆಯಿಂದ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ.. ಬಗ್ಗದ ಸರ್ಕಾರಕ್ಕೆ ಮತ್ತಷ್ಟು ಬಿಸಿ
ಸಾಂದರ್ಭಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Dec 12, 2020 | 5:21 PM

Share

ಬೆಂಗಳೂರು: ಎಷ್ಟೇ ಮುಷ್ಕರ, ಪ್ರತಿಭಟನೆ ಮಾಡಿದರೂ ಬಗ್ಗದ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿ ಇನ್ನಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.

ಪ್ರತಿಭಟನಾ ನಿರತರೊಂದಿಗೆ ಸರ್ಕಾರ ಮಾತುಕತೆಗೆ ಬರುತ್ತಿಲ್ಲ.. ಅಲ್ಲದೆ, ನಾಳೆಯಿಂದ ಖಾಸಗಿ ಬಸ್ ಓಡಿಸುವುದಾಗಿಯೂ ಸಾರಿಗೆ ಸಚಿವರು ಹೇಳಿದ್ದಾರೆ. ಇದರಿಂದ ಕ್ರೋಧಗೊಂಡ ನೌಕರರು ಎಲ್ಲ ಡಿಪೋಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

Published On - 5:11 pm, Sat, 12 December 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ