AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, […]

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?
ಕೋಡಿಹಳ್ಳಿ ಚಂದ್ರಶೇಖರ್​ (ಎಡ), ಲಕ್ಷ್ಮಣ್ ಸವದಿ(ಬಲ)
Lakshmi Hegde
|

Updated on: Dec 12, 2020 | 6:42 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, ಪದಾಧಿಕಾರಿಗಳಾದ ಜಗದೀಶ್​, ತಿಪ್ಪೇಸ್ವಾಮಿ ಇತರರು ಅವರ ನಿವಾಸಕ್ಕೆ ಹೊರಟಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ; ನೌಕರರೇ ಚರ್ಚೆಗೆ ಬನ್ನಿ- ಸಚಿವ ಸವದಿ

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ