AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, […]

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?
ಕೋಡಿಹಳ್ಳಿ ಚಂದ್ರಶೇಖರ್​ (ಎಡ), ಲಕ್ಷ್ಮಣ್ ಸವದಿ(ಬಲ)
Lakshmi Hegde
|

Updated on: Dec 12, 2020 | 6:42 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, ಪದಾಧಿಕಾರಿಗಳಾದ ಜಗದೀಶ್​, ತಿಪ್ಪೇಸ್ವಾಮಿ ಇತರರು ಅವರ ನಿವಾಸಕ್ಕೆ ಹೊರಟಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ; ನೌಕರರೇ ಚರ್ಚೆಗೆ ಬನ್ನಿ- ಸಚಿವ ಸವದಿ

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!