AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, […]

ಕೋಡಿಹಳ್ಳಿ ಚಂದ್ರಶೇಖರ್​ರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಾರಿಗೆ ನೌಕರರು..; ಈಗೇನು ಮಾಡ್ತಾರೆ ಸಾರಿಗೆ ಸಚಿವರು?
ಕೋಡಿಹಳ್ಳಿ ಚಂದ್ರಶೇಖರ್​ (ಎಡ), ಲಕ್ಷ್ಮಣ್ ಸವದಿ(ಬಲ)
Lakshmi Hegde
|

Updated on: Dec 12, 2020 | 6:42 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್​ ರೈತ ಮುಖಂಡ, ಅವರಿಗೂ ಸಾರಿಗೆ ನೌಕರರಿಗೂ ಸಂಬಂಧವಿಲ್ಲ. ನೌಕರರು ಮಾತುಕತೆಗೆ ಬರಲಿ ಎಂದು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದರು. ಅದಕ್ಕೀಗ ತಕ್ಕ ತಿರುಗೇಟು ನೀಡಿದ ಸಾರಿಗೆ ನೌಕರರು, ಕೋಡಿಹಳ್ಳಿ ಚಂದ್ರಶೇಖರ್​ರನ್ನು ಹೋರಾಟದ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕೃತ ಘೋಷಣೆಯ ಪತ್ರವನ್ನು ಸಚಿವ ಸವದಿಗೆ ನೀಡಲು ಮಹಿಳಾ ಘಟಕದ ಅಧ್ಯಕ್ಷೆ ಚಂಪಕವತಿ, ಪದಾಧಿಕಾರಿಗಳಾದ ಜಗದೀಶ್​, ತಿಪ್ಪೇಸ್ವಾಮಿ ಇತರರು ಅವರ ನಿವಾಸಕ್ಕೆ ಹೊರಟಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ, ಸಾರಿಗೆ ಸಿಬ್ಬಂದಿಗೂ ಸಂಬಂಧವಿಲ್ಲ; ನೌಕರರೇ ಚರ್ಚೆಗೆ ಬನ್ನಿ- ಸಚಿವ ಸವದಿ

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್