AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ

ರಾತ್ರಿ ಊಟಕ್ಕೆ ಹಣ ಸಂಗ್ರಹಿಸಿಲು ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಗೆ ಮುಂದಾದರು. ಜೋಳಿಗೆ ಹಿಡಿದು ಭಿಕ್ಷಾಟನೆಗೆ ಮುಂದಾದ ಮಹಿಳಾ ಸಿಬ್ಬಂದಿ ಸಾರ್ವಜನಿಕರು ಹಾಗೂ ಪೊಲೀಸರ ಬಳಿ ಹಣಕ್ಕಾಗಿ ಬೇಡಿದರು.

ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ
ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ
KUSHAL V
|

Updated on: Dec 11, 2020 | 6:36 PM

Share

ಬೆಳಗಾವಿ: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸುವಂತೆ ಆಗ್ರಹಿಸಿ ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ತೀವ್ರ ಪ್ರತಿಭಟನೆ ನಡೆಯಿತು. ಈ ನಡುವೆ, ರಾತ್ರಿ ಊಟಕ್ಕೆ ಹಣ ಸಂಗ್ರಹಿಸಿಲು ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಗೆ ಮುಂದಾದರು.

ಜೋಳಿಗೆ ಹಿಡಿದು ಭಿಕ್ಷಾಟನೆಗೆ ಮುಂದಾದ ಮಹಿಳಾ ಸಿಬ್ಬಂದಿ ಸಾರ್ವಜನಿಕರು ಹಾಗೂ ಪೊಲೀಸರ ಬಳಿ ಹಣಕ್ಕಾಗಿ ಬೇಡಿದರು. ರಾತ್ರಿ‌ ಊಟಕ್ಕೆ ಹಣ ಸಂಗ್ರಹಿಸುತ್ತಿದ್ದ ಸಾರಿಗೆ ಸಿಬ್ಬಂದಿ ಇದೇ ವೇಳೆ, ಜೋಳಿಗೆಗೆ ಹಣ ಹಾಕುವಂತೆ ಅಲ್ಲೇ ಇದ್ದ DCP ಬಳಿ ಮನವಿ ಮಾಡಿದರು. ಆದರೆ, ನನ್ನ ಬಳಿ ಹಣವಿಲ್ಲ ಎಂದು ಮಹಿಳಾ ಸಿಬ್ಬಂದಿಗೆ ಪೊಲೀಸ್​ ಅಧಿಕಾರಿ ಹೇಳಿದರು ಎಂದು ತಿಳಿದುಬಂದಿದೆ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ