AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ರಾಜ್ಯದಾದ್ಯಂತ ಡಿಪೋಗಳಿಂದ ಯಾವುದೇ ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿಲ್ಲ.

ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು
ಸಾಂದರ್ಭಿಕ ಚಿತ್ರ
KUSHAL V
|

Updated on:Dec 12, 2020 | 7:48 AM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ರಾಜ್ಯದಾದ್ಯಂತ ಡಿಪೋಗಳಿಂದ ಯಾವುದೇ ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿಲ್ಲ.

ಸಿಲಿಕಾನ್​ ಸಿಟಿ ಬೆಂಗಳೂರು ಸೇರಿದಂತೆ ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ ಬಸ್ ನಿಲ್ದಾಣಗಳು ಸೇರಿದಂತೆ ಮಂಡ್ಯ, ಕೋಲಾರದ ಕೇಂದ್ರ ಬಸ್ ನಿಲ್ದಾಣಗಳು ಖಾಲಿ ಹೊಡೆಯುತ್ತಿವೆ.

KSRTC ಹಾಗೂ BMTC ಬಸ್ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಸಾರ್ವಜನಿಕರು ಖಾಸಗಿ ಬಸ್‌ಗಳ ಮೊರೆ ಹೋಗಬೇಕಾಗಿದೆ. ಮತ್ತೆ, ಕೆಲವೆಡೆ ಜನರು ಅಂತಾರಾಜ್ಯ ಬಸ್‌ಗಳ ಮೊರೆ ಹೋಗುತ್ತಿದ್ದಾರೆ.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು

Published On - 7:24 am, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!