AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳಿಗರ ಕಳ್ಳಾಟ: ನಕಲಿ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಿ ಕೊಡಗು ಪ್ರವೇಶ; ಆತಂಕದಲ್ಲಿ ಜಿಲ್ಲೆಯ ಜನತೆ

ಕೊರೊನಾ ಆತಂಕ ಎಲ್ಲೆಡೆ ಹೆಚ್ಚಾಗುತ್ತಿದೆ. ಕೇರಳದಿಂದ ಬರುತ್ತಿರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳದಿಂದ ಬರುತ್ತಿರುವ ಜನರು ನಕಲಿ ಕೊವಿಡ್ ವರದಿಯನ್ನು ಸಲ್ಲಿಸಿ ಕೊಡಗಿಗೆ ಪ್ರವೇಶಿಸಿದ್ದಾರೆ. ಜಿಲ್ಲೆಯ ಜನತೆಗೆ ಆತಂಕ ಹೆಚ್ಚಾಗಿದೆ.

ಕೇರಳಿಗರ ಕಳ್ಳಾಟ: ನಕಲಿ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಿ ಕೊಡಗು ಪ್ರವೇಶ; ಆತಂಕದಲ್ಲಿ ಜಿಲ್ಲೆಯ ಜನತೆ
ಸಾಂದರ್ಭಿಕ ಚಿತ್ರ
shruti hegde
|

Updated on:Mar 23, 2021 | 1:39 PM

Share

ಕೊಡಗು: ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮತ್ತೆ ಹೆಚ್ಚಿಸುತ್ತಿದೆ. ಕೇರಳದಿಂದ ಬರುತ್ತಿರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳದಿಂದ‌ ಕೊಡಗು ಪ್ರವೇಶಿಸುವವರು ನಕಲಿ ವರದಿ ಸಲ್ಲಿಸಿ ಕೊಡಗು ಪ್ರವೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಆತಂಕ ಜಿಲ್ಲೆಯಲ್ಲಿ ಹೆಚ್ಚಾಗಿದೆ.

ಜನರು ಕುಟ್ಟ ಚೆಕ್ ಪೋಸ್ಟ್​ ಬಳಿ ನಕಲಿ ವರದಿ ಸಲ್ಲಿಸಿ ಕೊಡಗು ಪ್ರವೇಶಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಕೊರೊನಾ ಹರಡುವ ಆತಂಕ ಏರ್ಪಟ್ಟಿದೆ. ಕಳೆದ‌ 24 ಗಂಟೆಗಳಲ್ಲಿ 38 ಮಂದಿಗೆ ಕೊರೊನಾ‌ ಸೋಂಕು ದೃಢಪಟ್ಟಿದೆ. ಈ ಹಿಂದೆ ದಿನಕ್ಕೆ‌ ಒಂದೆರೆಡು ಪ್ರಕರಣ ವರದಿಯಾಗುತ್ತಿತ್ತು. ಇಂದು ಒಂದೇ ದಿನ‌ 22 ಮಂದಿಗೆ ಸೋಂಕು ತಗುಲಿದೆ. ನಿನ್ನೆ ಸೋಮವಾರ ಒಂದೇ ದಿನ 16 ಮಂದಿಗೆ ಸೋಂಕು ತಗುಲಿದೆ. ನಕಲಿ ಕೋವಿಡ್ ಟೆಸ್ಟ್ ರಿಪೋರ್ಟ್ ತೋರಿಸಿ ನೂರಾರು ಮಂದಿ ಒಳ ನುಸುಳಿದ್ದಾರೆ. ಹೀಗಾಗಿ ವರದಿ ಅಸಲಿಯೋ ನಕಲಿಯೋ ಎಂದು ಚೆಕ್​ಪೋಸ್ಟ್​ ಬಳಿ ಸಿಬ್ಬಂದಿ ಪರದಾಟುವಂತಹ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾ 2ನೇ ಅಲೆಯ ಆತಂಕ.. ಮತ್ತೊಮ್ಮೆ ತತ್ತರಿಸಿದ ಮಹಾರಾಷ್ಟ್ರ, ಕೇರಳ

ಕರ್ನಾಟಕದಲ್ಲಿ ಇಂದು 1,179 ಕೊರೊನಾ ಕೇಸ್ ಪತ್ತೆ

Published On - 1:36 pm, Tue, 23 March 21

ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ