AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳಿಗರ ಕಳ್ಳಾಟ: ನಕಲಿ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಿ ಕೊಡಗು ಪ್ರವೇಶ; ಆತಂಕದಲ್ಲಿ ಜಿಲ್ಲೆಯ ಜನತೆ

ಕೊರೊನಾ ಆತಂಕ ಎಲ್ಲೆಡೆ ಹೆಚ್ಚಾಗುತ್ತಿದೆ. ಕೇರಳದಿಂದ ಬರುತ್ತಿರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳದಿಂದ ಬರುತ್ತಿರುವ ಜನರು ನಕಲಿ ಕೊವಿಡ್ ವರದಿಯನ್ನು ಸಲ್ಲಿಸಿ ಕೊಡಗಿಗೆ ಪ್ರವೇಶಿಸಿದ್ದಾರೆ. ಜಿಲ್ಲೆಯ ಜನತೆಗೆ ಆತಂಕ ಹೆಚ್ಚಾಗಿದೆ.

ಕೇರಳಿಗರ ಕಳ್ಳಾಟ: ನಕಲಿ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಿ ಕೊಡಗು ಪ್ರವೇಶ; ಆತಂಕದಲ್ಲಿ ಜಿಲ್ಲೆಯ ಜನತೆ
ಸಾಂದರ್ಭಿಕ ಚಿತ್ರ
shruti hegde
|

Updated on:Mar 23, 2021 | 1:39 PM

Share

ಕೊಡಗು: ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮತ್ತೆ ಹೆಚ್ಚಿಸುತ್ತಿದೆ. ಕೇರಳದಿಂದ ಬರುತ್ತಿರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳದಿಂದ‌ ಕೊಡಗು ಪ್ರವೇಶಿಸುವವರು ನಕಲಿ ವರದಿ ಸಲ್ಲಿಸಿ ಕೊಡಗು ಪ್ರವೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಆತಂಕ ಜಿಲ್ಲೆಯಲ್ಲಿ ಹೆಚ್ಚಾಗಿದೆ.

ಜನರು ಕುಟ್ಟ ಚೆಕ್ ಪೋಸ್ಟ್​ ಬಳಿ ನಕಲಿ ವರದಿ ಸಲ್ಲಿಸಿ ಕೊಡಗು ಪ್ರವೇಶಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಕೊರೊನಾ ಹರಡುವ ಆತಂಕ ಏರ್ಪಟ್ಟಿದೆ. ಕಳೆದ‌ 24 ಗಂಟೆಗಳಲ್ಲಿ 38 ಮಂದಿಗೆ ಕೊರೊನಾ‌ ಸೋಂಕು ದೃಢಪಟ್ಟಿದೆ. ಈ ಹಿಂದೆ ದಿನಕ್ಕೆ‌ ಒಂದೆರೆಡು ಪ್ರಕರಣ ವರದಿಯಾಗುತ್ತಿತ್ತು. ಇಂದು ಒಂದೇ ದಿನ‌ 22 ಮಂದಿಗೆ ಸೋಂಕು ತಗುಲಿದೆ. ನಿನ್ನೆ ಸೋಮವಾರ ಒಂದೇ ದಿನ 16 ಮಂದಿಗೆ ಸೋಂಕು ತಗುಲಿದೆ. ನಕಲಿ ಕೋವಿಡ್ ಟೆಸ್ಟ್ ರಿಪೋರ್ಟ್ ತೋರಿಸಿ ನೂರಾರು ಮಂದಿ ಒಳ ನುಸುಳಿದ್ದಾರೆ. ಹೀಗಾಗಿ ವರದಿ ಅಸಲಿಯೋ ನಕಲಿಯೋ ಎಂದು ಚೆಕ್​ಪೋಸ್ಟ್​ ಬಳಿ ಸಿಬ್ಬಂದಿ ಪರದಾಟುವಂತಹ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾ 2ನೇ ಅಲೆಯ ಆತಂಕ.. ಮತ್ತೊಮ್ಮೆ ತತ್ತರಿಸಿದ ಮಹಾರಾಷ್ಟ್ರ, ಕೇರಳ

ಕರ್ನಾಟಕದಲ್ಲಿ ಇಂದು 1,179 ಕೊರೊನಾ ಕೇಸ್ ಪತ್ತೆ

Published On - 1:36 pm, Tue, 23 March 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ