AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯ ಕೋಟೆ‌ ನಾಗದೇವತೆ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ

ಪಟ್ಟಣದ ಕೋಟೆ ನಾಗದೇವತೆ ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ದೋಚಲು ಯತ್ನ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ದೇವನಹಳ್ಳಿಯ ಕೋಟೆ‌ ನಾಗದೇವತೆ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ
ದೇವಾಲಯ
shruti hegde
|

Updated on: Mar 29, 2021 | 12:38 PM

Share

ದೇವನಹಳ್ಳಿ: ಪಟ್ಟಣದ ಕೋಟೆ ನಾಗದೇವತೆ ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ದೋಚಲು ಯತ್ನ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕಳೆದ ರಾತ್ರಿ ಕಳ್ಳರು ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ್ದಾರೆ.

ದೇವಸ್ಥಾನದ ಒಳಗೆ ನುಗ್ಗಿ ಹುಂಡಿಯನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಪ್ರಯತ್ನ ವಿಫಲವಾದ ಕಾರಣ ದೇವಸ್ಥಾನದಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

temple-theft indevanahalli

ದೇವಾಲಯ ಪರಿಶೀಲನೆ

ಇದನ್ನೂ ಓದಿ: ದೇವಸ್ಥಾನವನ್ನೇ ಕರ್ಮಭೂಮಿ ಮಾಡಿಕೊಂಡಿದ್ದ ಖತರ್ನಾಕ್​ ಕಳ್ಳರ ಗ್ಯಾಂಗ್ ಅರೆಸ್ಟ್​ !

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ