Home » Karnataka News » Tumakur News
800 ರಿಂದ 900 ಬಾಟಲ್ ನಕಲಿ ರೆಮ್ಡಿಸಿವಿರ್ ಮಾರಾಟ ಮಾಡಿದ್ದ ಆರೋಪಿಗಳು ಆ್ಯಂಟಿಬಾಟಿಕ್ ಪೌಡರ್ನ ಬಳಸುತ್ತಿದ್ದರು. ಒಂದು ಬಾಟಲ್ಗೆ 100 ರೂಪಾಯಿ ಖರ್ಚು ಮಾಡಿ 4 ಸಾವಿರ ರೂಪಾಯಿಗೆ ಪ್ರಶಾಂತ್ ಮತ್ತು ಮಂಜುನಾಥ್ ಮೂಲಕ ...
ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್ಗಳು ಹಾರಿ ಹೋಗಿವೆ. ಶೆಡ್ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ...
ಈರಣ್ಣ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಆಕೆ ನಿರಾಕರಿಸಿದ್ದಳು. ತಾಳಿ ಕಟ್ಟಲೂ ಪ್ರಯತ್ನಿಸಿದ್ದ ಈರಣ್ಣಗೆ ಅಪ್ರಾಪ್ತೆಯಿಂದ ಪ್ರತಿರೋಧ ಎದುರಾಗಿತ್ತು. ಇದರಿಂದ ಆಕೆಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ...
ತುಮಕೂರಿನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಜಿಲ್ಲೆಯ ಯುವಕರು, ಯುವತಿಯರು, ಪುಟ್ಟ ಮಕ್ಕಳು ಭಾಗಿಯಾಗಿದ್ದು, ತಮ್ಮ ಪ್ರತಿಭೆಯನ್ನ ಪ್ರದರ್ಶನ ಮಾಡಿದರು. ಅದರಲ್ಲೂ ಭಾರತ ಸಂಸ್ಕೃತಿ ಸಾರುವ ಉಡುಪನ್ನ ಧರಿಸಿ ನೋಡುಗರ ಗಮನಸೆಳೆದರು. ...
ಗ್ರಾಮದಲ್ಲಿ ತಡರಾತ್ರಿ ಮೆರವಣಿಗೆ ಇದ್ದು, ಈ ವೇಳೆ ಆನಂದ್ (32) ಮತ್ತು ಜ್ಯೋತಿ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ. ಗ್ರಾಮದ ಯತೀಶ್, ಶ್ರೀನಿವಾಸ, ಜಬೀವುಲ್ಲಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಹಲ್ಲೆ ...
ಈಜಲು ತೆರಳಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ಮರಣ ಹೊಂದಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಹೊರವಲಯದ ಮಾರನಗೆರೆಯಲ್ಲಿ ಘಟನೆ ನಡೆದಿದೆ. ...
ಇಂದು ಏಪ್ರಿಲ್ 1ನೇ ತಾರೀಕು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ವರ್ಷದ ಹುಟ್ಟು ಹಬ್ಬ. ಮಠದಲ್ಲಿ ಕಳೆಗಟ್ಟಿದ ಸಂಭ್ರಮ. ...
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, ಆದರ್ಶಗಳಿಂದ ನಾವು ಸ್ಪೂರ್ತಿ ಪಡೆದಿದ್ದೇವೆ: ...
ಮಠದಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೆರಿಸಲಾಗುತ್ತಿದೆ. ...
ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಲು ಸಿದ್ಧಗಂಗಾ ಮಠ ಸಿದ್ದತೆ ಮಾಡಿಕೊಂಡಿತ್ತು. ಆದ್ರೆ ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಶುರುವಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ನಿನ್ನೆ ...