AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು

Tumakuru: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ತುಮಕೂರು ನಗರ ಪೊಲಿಸ್ ಠಾಣೆಯ ಈರ್ವರು ಪೊಲಿಸರನ್ನು ಅಮಾನತುಗೊಳಿಸಲಾಗಿದೆ.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು
ಪಿಎಸ್​ಐ ಮಂಜುನಾಥ್
TV9 Web
| Edited By: |

Updated on:Jul 16, 2021 | 11:36 AM

Share

ತುಮಕೂರು: ಆರೋಪಿ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ತುಮಕೂರು ನಗರ ಠಾಣೆಯ ಪಿಎಸ್​ಐ ಹಾಗೂ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಠಾಣೆಯ ಪಿಎಸ್​ಐಯಾಗಿದ್ದ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಂಗನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

ರಿಯಲ್ ಎಸ್ಟೇಟ್ ಕೇಸ್ ಒಂದರಲ್ಲಿ ಆರೋಪಿಗೆ ಹೈಕೋರ್ಟ್​ನಲ್ಲಿ ಜಾಮೀನು ದೊರೆತಿತ್ತು. ಆದರೆ ಆತನ ಬಿಡುಗಡೆ ಪ್ರಕ್ರಿಯೆಗೆ ಈರ್ವರು ಲಂಚ ಕೇಳಿದ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದ ಅವರು ಮಂಜುನಾಥ್ ಹಾಗೂ ರಂಗನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

ಇದನ್ನೂ ಓದಿ: ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಇದನ್ನೂ ಓದಿ: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

(Tumakuru City station PSI and Constable suspended for asking bribe)

Published On - 11:33 am, Fri, 16 July 21

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ