AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು

Tumakuru: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ತುಮಕೂರು ನಗರ ಪೊಲಿಸ್ ಠಾಣೆಯ ಈರ್ವರು ಪೊಲಿಸರನ್ನು ಅಮಾನತುಗೊಳಿಸಲಾಗಿದೆ.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು
ಪಿಎಸ್​ಐ ಮಂಜುನಾಥ್
TV9 Web
| Edited By: |

Updated on:Jul 16, 2021 | 11:36 AM

Share

ತುಮಕೂರು: ಆರೋಪಿ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ತುಮಕೂರು ನಗರ ಠಾಣೆಯ ಪಿಎಸ್​ಐ ಹಾಗೂ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಠಾಣೆಯ ಪಿಎಸ್​ಐಯಾಗಿದ್ದ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಂಗನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

ರಿಯಲ್ ಎಸ್ಟೇಟ್ ಕೇಸ್ ಒಂದರಲ್ಲಿ ಆರೋಪಿಗೆ ಹೈಕೋರ್ಟ್​ನಲ್ಲಿ ಜಾಮೀನು ದೊರೆತಿತ್ತು. ಆದರೆ ಆತನ ಬಿಡುಗಡೆ ಪ್ರಕ್ರಿಯೆಗೆ ಈರ್ವರು ಲಂಚ ಕೇಳಿದ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದ ಅವರು ಮಂಜುನಾಥ್ ಹಾಗೂ ರಂಗನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

ಇದನ್ನೂ ಓದಿ: ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಇದನ್ನೂ ಓದಿ: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

(Tumakuru City station PSI and Constable suspended for asking bribe)

Published On - 11:33 am, Fri, 16 July 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ