AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು

Tumakuru: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ತುಮಕೂರು ನಗರ ಪೊಲಿಸ್ ಠಾಣೆಯ ಈರ್ವರು ಪೊಲಿಸರನ್ನು ಅಮಾನತುಗೊಳಿಸಲಾಗಿದೆ.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು
ಪಿಎಸ್​ಐ ಮಂಜುನಾಥ್
TV9 Web
| Edited By: |

Updated on:Jul 16, 2021 | 11:36 AM

Share

ತುಮಕೂರು: ಆರೋಪಿ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ತುಮಕೂರು ನಗರ ಠಾಣೆಯ ಪಿಎಸ್​ಐ ಹಾಗೂ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಠಾಣೆಯ ಪಿಎಸ್​ಐಯಾಗಿದ್ದ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಂಗನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

ರಿಯಲ್ ಎಸ್ಟೇಟ್ ಕೇಸ್ ಒಂದರಲ್ಲಿ ಆರೋಪಿಗೆ ಹೈಕೋರ್ಟ್​ನಲ್ಲಿ ಜಾಮೀನು ದೊರೆತಿತ್ತು. ಆದರೆ ಆತನ ಬಿಡುಗಡೆ ಪ್ರಕ್ರಿಯೆಗೆ ಈರ್ವರು ಲಂಚ ಕೇಳಿದ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದ ಅವರು ಮಂಜುನಾಥ್ ಹಾಗೂ ರಂಗನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

ಇದನ್ನೂ ಓದಿ: ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಇದನ್ನೂ ಓದಿ: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

(Tumakuru City station PSI and Constable suspended for asking bribe)

Published On - 11:33 am, Fri, 16 July 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್