Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು

Tumakuru: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ತುಮಕೂರು ನಗರ ಪೊಲಿಸ್ ಠಾಣೆಯ ಈರ್ವರು ಪೊಲಿಸರನ್ನು ಅಮಾನತುಗೊಳಿಸಲಾಗಿದೆ.

ತುಮಕೂರು: ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಅಮಾನತು
ಪಿಎಸ್​ಐ ಮಂಜುನಾಥ್
Follow us
TV9 Web
| Updated By: shivaprasad.hs

Updated on:Jul 16, 2021 | 11:36 AM

ತುಮಕೂರು: ಆರೋಪಿ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ತುಮಕೂರು ನಗರ ಠಾಣೆಯ ಪಿಎಸ್​ಐ ಹಾಗೂ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಠಾಣೆಯ ಪಿಎಸ್​ಐಯಾಗಿದ್ದ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಂಗನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

ರಿಯಲ್ ಎಸ್ಟೇಟ್ ಕೇಸ್ ಒಂದರಲ್ಲಿ ಆರೋಪಿಗೆ ಹೈಕೋರ್ಟ್​ನಲ್ಲಿ ಜಾಮೀನು ದೊರೆತಿತ್ತು. ಆದರೆ ಆತನ ಬಿಡುಗಡೆ ಪ್ರಕ್ರಿಯೆಗೆ ಈರ್ವರು ಲಂಚ ಕೇಳಿದ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದ ಅವರು ಮಂಜುನಾಥ್ ಹಾಗೂ ರಂಗನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

ಇದನ್ನೂ ಓದಿ: ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಇದನ್ನೂ ಓದಿ: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ

(Tumakuru City station PSI and Constable suspended for asking bribe)

Published On - 11:33 am, Fri, 16 July 21

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ