AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಮಾರ್ಟ್‌’ ಅಲ್ಲದ ಕಾಮಗಾರಿ: ಸೊಗಡು ಶಿವಣ್ಣ ಗರಂ, ಎಚ್ಚೆತ್ತ ಶಾಲಿನಿ ರಜನೀಶ್

ತುಮಕೂರು: ಸ್ಮಾಟ್ ಸಿಟಿ ನಿರ್ಮಾಣ ಕಾರ್ಯದಲ್ಲಿನ ನ್ಯೂನ್ಯತೆಗಳ ಬಗ್ಗೆ ಇದೀಗ ತುಮಕೂರು ಜಿಲ್ಲಾ ಉಸ್ತುವಾರಿ ಕಾಯ೯ದಶಿ೯ ಶಾಲಿನಿ ರಜನೀಶ್ ಎಚ್ಚೆತ್ತಿದ್ದಾರೆ. ಇಂಜಿನಿಯರ್ ಕೆಲಸಕ್ಕೆ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದ್ದು, ತುಮಕೂರು ಸ್ಮಾಟ್ ಸಿಟಿ ಕಳಪೆ ಕಾಮಗಾರಿ ಪತ್ತೆಗೆ ತಂಡ ರಚಿಸಿದ್ದಾರೆ. ನಾಲ್ವರು ಸದಸ್ಯರ ಸ್ವತಂತ್ರ್ಯ ಅನುಷ್ಠಾನ ಮೌಲ್ಯಮಾಪನ ಮತ್ತು ಯೋಜನಾ ತಂಡ ರಚನೆ ಮಾಡಿದ್ದು, ಗುಣಮಟ್ಟ ಕಾಮಗಾರಿಗಳ ವಿವರಕ್ಕೆ ಸೂಚನೆ ನೀಡಿದ್ದಾರೆ. ಡಿಸೆಂಬರ್ 16ಕ್ಕೆ ವರದಿ ನೀಡುವಂತೆ ತಂಡದ ಅಧ್ಯಕ್ಷ ಜೈಪ್ರಕಾಶ್​ಗೆ ಆದೇಶಿಸಿದ್ದಾರೆ. ಸ್ಮಾರ್ಟ್‌ […]

‘ಸ್ಮಾರ್ಟ್‌’ ಅಲ್ಲದ ಕಾಮಗಾರಿ: ಸೊಗಡು ಶಿವಣ್ಣ ಗರಂ, ಎಚ್ಚೆತ್ತ ಶಾಲಿನಿ ರಜನೀಶ್
ಸಾಧು ಶ್ರೀನಾಥ್​
|

Updated on:Nov 30, 2019 | 6:08 PM

Share

ತುಮಕೂರು: ಸ್ಮಾಟ್ ಸಿಟಿ ನಿರ್ಮಾಣ ಕಾರ್ಯದಲ್ಲಿನ ನ್ಯೂನ್ಯತೆಗಳ ಬಗ್ಗೆ ಇದೀಗ ತುಮಕೂರು ಜಿಲ್ಲಾ ಉಸ್ತುವಾರಿ ಕಾಯ೯ದಶಿ೯ ಶಾಲಿನಿ ರಜನೀಶ್ ಎಚ್ಚೆತ್ತಿದ್ದಾರೆ. ಇಂಜಿನಿಯರ್ ಕೆಲಸಕ್ಕೆ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದ್ದು, ತುಮಕೂರು ಸ್ಮಾಟ್ ಸಿಟಿ ಕಳಪೆ ಕಾಮಗಾರಿ ಪತ್ತೆಗೆ ತಂಡ ರಚಿಸಿದ್ದಾರೆ.

ನಾಲ್ವರು ಸದಸ್ಯರ ಸ್ವತಂತ್ರ್ಯ ಅನುಷ್ಠಾನ ಮೌಲ್ಯಮಾಪನ ಮತ್ತು ಯೋಜನಾ ತಂಡ ರಚನೆ ಮಾಡಿದ್ದು, ಗುಣಮಟ್ಟ ಕಾಮಗಾರಿಗಳ ವಿವರಕ್ಕೆ ಸೂಚನೆ ನೀಡಿದ್ದಾರೆ. ಡಿಸೆಂಬರ್ 16ಕ್ಕೆ ವರದಿ ನೀಡುವಂತೆ ತಂಡದ ಅಧ್ಯಕ್ಷ ಜೈಪ್ರಕಾಶ್​ಗೆ ಆದೇಶಿಸಿದ್ದಾರೆ.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದರು. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದರು ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಇದರ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ಗರಂ ಆಗಿದ್ದರು. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು.

Published On - 6:06 pm, Sat, 30 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!