2020 ಜೀವಮಾನದಲ್ಲಿ ಮರೆಯಲಾಗದ ವರ್ಷ: ಸಿದ್ದಲಿಂಗ ಶ್ರೀಗಳು
2020 ಕೊರೊನಾ ವರ್ಷವೆಂದು ಹಣೆಪಟ್ಟಿ ಕಟ್ಟಿಕೊಂಡಿದೆ. ಜನಜೀವನ ಅಸ್ತವ್ಯಸ್ತವಾಗಿ, ಬದುಕು ನಡೆಸುವುದೇ ಕಷ್ಟವಾಗಿದೆ ಎಂದು ಹೇಳಿದರು.

ಸಿದ್ದಲಿಂಗ ಶ್ರೀಗಳು
Updated on: Dec 31, 2020 | 10:58 PM
Share
ತುಮಕೂರು: ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆಯುಂಟಾದ 2020ರ ವರ್ಷವನ್ನು ಜೀವಮಾನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಸಿದ್ಧಗಂಗಾ ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳು ತಿಳಿಸಿದ್ದಾರೆ.
2020 ಕೊರೊನಾ ವರ್ಷವೆಂದು ಹಣೆಪಟ್ಟಿ ಕಟ್ಟಿಕೊಂಡಿದೆ. ಜನಜೀವನ ಅಸ್ತವ್ಯಸ್ತವಾಗಿ, ಬದುಕು ನಡೆಸುವುದೇ ಕಷ್ಟವಾಗಿದೆ. ಅಲ್ಲದೇ 2020ನೇ ವರ್ಷ ಶತಮಾನಕ್ಕೆ ಆಗುವಷ್ಟು ಪಾಠ ಕಲಿಸಿದೆ. ಹೊಸ ವರ್ಷಕ್ಕೆ ಕಾಲಿಟ್ಟರು ಕೊರೊನಾ ಹಾವಳಿ ಕಡಿಮೆಯಾಗಿಲ್ಲ. ಸದ್ದುಗದ್ದಲವಿಲ್ಲದೆ ಹಾಗೂ ಯಾವುದೇ ಸಂಭ್ರಮವಿಲ್ಲದೆ 2021ನ್ನು ಸ್ವಾಗತಿಸುವ ಅನಿವಾರ್ಯ ಎದುರಾಗಿದೆ ಎಂದು ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.
ಹೊಸ ವರ್ಷದ ಹುರುಪಿನಲ್ಲಿ ಜನರು ಮಠಕ್ಕೆ ಬರಲಿದ್ದು, ಪ್ರತಿ ವರ್ಷದಂತೆ ಮಠದಲ್ಲಿ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ SSLC ಮತ್ತು PUC ಪರೀಕ್ಷೆ ಮಾಡಲ್ಲ: ಸಚಿವ ಸುರೇಶ್ ಕುಮಾರ್
Related Stories
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!
ರಾಜ್ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು
ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್ ಅವರಿಗಿದ್ದ ಬಂಧ ಎಂಥದ್ದು?
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ