AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ಜೀವದ ಹಂಗು ತೊರೆದು ಸಹೋದರನ ಜೀವ ರಕ್ಷಿಸಿದ 8 ವರ್ಷ ಸಹೋದರಿ

ಜೀವದ ಹಂಗು ತೊರೆದು ಸಹೋದರಿ ಸಹೋದರನ ಜೀವ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ.

Tumakuru News: ಜೀವದ ಹಂಗು ತೊರೆದು ಸಹೋದರನ ಜೀವ ರಕ್ಷಿಸಿದ 8 ವರ್ಷ ಸಹೋದರಿ
ಬಾಲಕಿ ಶಾಲೂ (ಎಡಚಿತ್ರ) ತೋಟದ ಬಾವಿ (ಬಲಚಿತ್ರ)
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Jul 14, 2023 | 10:56 AM

Share

ತುಮಕೂರು: ಜೀವದ ಹಂಗು ತೊರೆದು ಸಹೋದರಿ (Sister) ಸಹೋದರನ (Brother) ಜೀವ ರಕ್ಷಿಸಿರುವ ಘಟನೆ ತುಮಕೂರು (Tumakuru) ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ. ಬಾವಿಗೆ (Well) ಬಿದ್ದಿದ್ದ ತಮ್ಮ ಹಿಮಾಂಶುನನ್ನು ಸಹೋದರಿ ಶಾಲೂ ರಕ್ಷಿಸಿದ್ದಾಳೆ. ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕುಚ್ಚಂಗಿಯಲ್ಲಿನ ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದಾರೆ. ದಂಪತಿಗೆ ಒಟ್ಟು ನಾಲ್ವರು ಮಕ್ಕಳು. ಶಾಲೂ(8), ಹಿಮಾಂಶು(7), ರಾಶಿ(3), ಹಾಗೂ ಕಪಿಲ್(2).

ನಿನ್ನೆ (ಜು.13) ಹಿಮಾಂಶು ಹಾಗೂ ರಾಶಿ ತೋಟದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾವಿಗೆ ಬಿದ್ದ ಚೆಂಡು ತೆಗೆಯಲು‌ ಹೋಗಿ ಹಿಮಾಂಶು ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದನು. ಇದನ್ನು ಕಂಡು ಶಾಲೂ ಲೈಫ್ ಜಾಕೀಟ್ ಧರಿಸಿ ಬಾವಿಗೆ ಜಿಗಿದಿದ್ದಾಳೆ. ಇದೇ ವೇಳೆ ಶಾಲೂ ಸಹಾಯಕ್ಕೆ ಅಕ್ಕಪಕ್ಕದ ಜನರು ಆಗಮಿಸಿದ್ದಾರೆ. ನಂತರ ಸ್ಥಳೀಯರು ಬಾವಿಯಿಂದ ಇಬ್ಬರನ್ನು ಮೇಲಕ್ಕೆ ಎತ್ತಿದ್ದಾರೆ.

ಇದನ್ನೂ ಓದಿ: ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ಶಾಲೂ ಕಳೆದ ಮೂರ್ನಾಲ್ಕು ತಿಂಗಳಿನಿಂದ ಮನೆ ಮಾಲೀಕ ಧನಂಜಯ್ಯ ಬಳಿ ಈಜು ಕಲಿಯುತ್ತಿದ್ದಳು. ಈಜು ಕಲಿಯುವ ವೇಳೆ ಲೈಫ್ ಜಾಕೀಟ್ ಧರಿಸುತ್ತಿದ್ದಳು. ಇದೀಗ 8 ವರ್ಷದ ಬಾಲಕಿ ಶಾಲೂ ಸಾಹಸವನ್ನು ಗ್ರಾಮಸ್ಥರು ಕೊಂಡಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್