AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ಜೀವದ ಹಂಗು ತೊರೆದು ಸಹೋದರನ ಜೀವ ರಕ್ಷಿಸಿದ 8 ವರ್ಷ ಸಹೋದರಿ

ಜೀವದ ಹಂಗು ತೊರೆದು ಸಹೋದರಿ ಸಹೋದರನ ಜೀವ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ.

Tumakuru News: ಜೀವದ ಹಂಗು ತೊರೆದು ಸಹೋದರನ ಜೀವ ರಕ್ಷಿಸಿದ 8 ವರ್ಷ ಸಹೋದರಿ
ಬಾಲಕಿ ಶಾಲೂ (ಎಡಚಿತ್ರ) ತೋಟದ ಬಾವಿ (ಬಲಚಿತ್ರ)
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 14, 2023 | 10:56 AM

Share

ತುಮಕೂರು: ಜೀವದ ಹಂಗು ತೊರೆದು ಸಹೋದರಿ (Sister) ಸಹೋದರನ (Brother) ಜೀವ ರಕ್ಷಿಸಿರುವ ಘಟನೆ ತುಮಕೂರು (Tumakuru) ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ. ಬಾವಿಗೆ (Well) ಬಿದ್ದಿದ್ದ ತಮ್ಮ ಹಿಮಾಂಶುನನ್ನು ಸಹೋದರಿ ಶಾಲೂ ರಕ್ಷಿಸಿದ್ದಾಳೆ. ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕುಚ್ಚಂಗಿಯಲ್ಲಿನ ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದಾರೆ. ದಂಪತಿಗೆ ಒಟ್ಟು ನಾಲ್ವರು ಮಕ್ಕಳು. ಶಾಲೂ(8), ಹಿಮಾಂಶು(7), ರಾಶಿ(3), ಹಾಗೂ ಕಪಿಲ್(2).

ನಿನ್ನೆ (ಜು.13) ಹಿಮಾಂಶು ಹಾಗೂ ರಾಶಿ ತೋಟದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾವಿಗೆ ಬಿದ್ದ ಚೆಂಡು ತೆಗೆಯಲು‌ ಹೋಗಿ ಹಿಮಾಂಶು ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದನು. ಇದನ್ನು ಕಂಡು ಶಾಲೂ ಲೈಫ್ ಜಾಕೀಟ್ ಧರಿಸಿ ಬಾವಿಗೆ ಜಿಗಿದಿದ್ದಾಳೆ. ಇದೇ ವೇಳೆ ಶಾಲೂ ಸಹಾಯಕ್ಕೆ ಅಕ್ಕಪಕ್ಕದ ಜನರು ಆಗಮಿಸಿದ್ದಾರೆ. ನಂತರ ಸ್ಥಳೀಯರು ಬಾವಿಯಿಂದ ಇಬ್ಬರನ್ನು ಮೇಲಕ್ಕೆ ಎತ್ತಿದ್ದಾರೆ.

ಇದನ್ನೂ ಓದಿ: ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ಶಾಲೂ ಕಳೆದ ಮೂರ್ನಾಲ್ಕು ತಿಂಗಳಿನಿಂದ ಮನೆ ಮಾಲೀಕ ಧನಂಜಯ್ಯ ಬಳಿ ಈಜು ಕಲಿಯುತ್ತಿದ್ದಳು. ಈಜು ಕಲಿಯುವ ವೇಳೆ ಲೈಫ್ ಜಾಕೀಟ್ ಧರಿಸುತ್ತಿದ್ದಳು. ಇದೀಗ 8 ವರ್ಷದ ಬಾಲಕಿ ಶಾಲೂ ಸಾಹಸವನ್ನು ಗ್ರಾಮಸ್ಥರು ಕೊಂಡಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ