AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ನೃತ್ಯಗಾರ್ತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಯತ್ನ! ಆರ್ಕೆಸ್ಟ್ರಾ ಮಾಲೀಕ ವಿರುದ್ಧ ಆರೋಪ

ದಿನಕ್ಕೆ 1,500ರಿಂದ 2 ಸಾವಿರ ರೂಪಾಯಿ ಕೊಡುತ್ತೇನೆ. ತಮ್ಮ ಜತೆ ಪ್ರವಾಸಕ್ಕೆ ಬರುವಂತೆ ನೃತ್ಯಗಾರ್ತಿಯನ್ನು ಒಪ್ಪಿಸುವಂತೆ ನಾನಿ ಯುವತಿಯೊಬ್ಬರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತುಮಕೂರಿನಲ್ಲಿ ನೃತ್ಯಗಾರ್ತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಯತ್ನ! ಆರ್ಕೆಸ್ಟ್ರಾ ಮಾಲೀಕ ವಿರುದ್ಧ ಆರೋಪ
ಸಂಜಯ್ ಆರ್ಕೆಸ್ಟ್ರಾ ಮಾಲೀಕ ನಾನಿ ಹಂದ್ರಾಳ್
TV9 Web
| Edited By: sandhya thejappa|

Updated on:Feb 07, 2022 | 8:34 AM

Share

ತುಮಕೂರು: ನೃತ್ಯಗಾರ್ತಿಯರನ್ನು (Dancers) ವೇಶ್ಯಾವಾಟಿಕೆಗೆ (Prostitution) ಬಳಸಿಕೊಳ್ಳಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಸಂಜಯ್ ಆರ್ಕೆಸ್ಟ್ರಾ ಮಾಲೀಕ ನಾನಿ ಹಂದ್ರಾಳ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊರೊನಾ ಹಿನ್ನೆಲೆ ಯಾವುದೇ ಕಾರ್ಯಕ್ರಮಗಳು ಇಲ್ಲ. ದಿನಕ್ಕೆ 1,500ರಿಂದ 2 ಸಾವಿರ ರೂಪಾಯಿ ಕೊಡುತ್ತೇನೆ. ತಮ್ಮ ಜತೆ ಪ್ರವಾಸಕ್ಕೆ ಬರುವಂತೆ ನೃತ್ಯಗಾರ್ತಿಯನ್ನು ಒಪ್ಪಿಸುವಂತೆ ನಾನಿ ಯುವತಿಯೊಬ್ಬರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಲ್ಪತರು ನಾಡು ತುಮಕೂರು ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘ ಜಯನಗರ ಪೊಲೀಸ್ ಠಾಣೆಯಲ್ಲಿ ನಾಣಿ ಹಂದ್ರಾಲ್ ವಿರುದ್ಧ ದೂರು ದಾಖಲಿಸಿದೆ.

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ:

ಈ ಹಿಂದೆ ನೆಲಮಂಗಲದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದರು. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಎಂಬುವರನ್ನು ಬಂಧಿಸಿದ್ದರು. ಆರೋಪಿಗಳು ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದರು.

ಬಾಡಿಗೆ ಮನೆ ಪಡೆದು ಫೋನ್ ಕಾಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಪೊಲೀಸ್ ಇನ್ಸ್​ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಇದನ್ನೂ ಓದಿ

ಲತಾಜೀ ಹಾಡೋದು ಕಡಿಮೆ ಮಾಡಿದ್ದಕ್ಕೆ ಇದೆ ಮುಖ್ಯ ಕಾರಣ; ಲೆಜೆಂಡರಿ ಗಾಯಕಿಯ ನೇರ ಮಾತು ಇಲ್ಲಿದೆ..

‘ಇವನು ನನ್ನ ತಂದೆ ರೂಪ ಎಂದು ನಾನು ನಂಬಿದ್ದೇನೆ’; ಮಗ ಸುಕೃತ್​ ಬಗ್ಗೆ ಸೃಜನ್​ ಲೋಕೇಶ್​ ಮಾತು

Published On - 8:34 am, Mon, 7 February 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್