Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ

ಎಲ್ಲಾದರೂ ಗಲಾಟೆ, ಜಗಳ ಸೇರಿದಂತೆ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದರೆ 112ಕ್ಕೆ ಕರೆ ಮಾಡಿದರೆ ಸಾಕು ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅದರಂತೆ 122 ವಾಹನದ ಪೊಲೀಸರು ಕರೆಯ ಮೇರೆಗೆ ತುಮಕೂರು ಜಿಲ್ಲೆಯಲ್ಲಿ ಸಹೋದರರ ಜಗಳ ವಿಚಾರಿಸಲು ಬಂದಿದ್ದಾರೆ. ಆದ್ರೆ, ಅದರಲ್ಲೊಬ್ಬ ಕಿಡಿಗೇಡಿ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Nov 21, 2023 | 11:18 AM

ತುಮಕೂರು, (ನವೆಂಬರ್ 21): ಪೊಲೀಸ್ ವಾಹನ (Police vehicle 112ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಹಿಡಿದಿದ್ದಾರೆ. ತುಮಕೂರು (tumakuru) ಜಿಲ್ಲೆ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ (ನವೆಂಬರ್ 20) ತಡರಾತ್ರಿ ನಾರಾನಹಳ್ಳಿಗೆ ಗ್ರಾಮದಲ್ಲಿ ಮುನಿಯ ಎನ್ನುವಾತ ತನ್ನ ಅಣ್ಣನ ಜೊತೆ  ಗಲಾಟೆ ಮಾಡಿದ್ದಾನೆ. ಆಗ ಮುನಿಯನ ಸಹೋದರ 112 ಸಂಖ್ಯೆಗೆ ಕರೆ ಮಾಡಿದ್ದ. ಅದರಂತೆ ಪೋಲಿಸರ 112 ವಾಹನ ಸ್ಥಳಕ್ಕೆ ಗ್ರಾಮಕ್ಕೆ ಬಂದಿದೆ. ಆ ವೇಳೆ ಮುನಿಯ  ಪೊಲೀಸರ 122​ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಸತತ 3 ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ವಾಹನದ ಜೊತೆಗೆ ಮುನಿಯನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ತಡರಾತ್ರಿ ಗ್ರಾಮದ ಸಹೋದರಿಬ್ಬರ ನಡುವೆ ಗಲಾಟೆ ಆಗಿದ್ದರಿಂದ 122ಕ್ಕೆ ಕರೆ ಮಾಡಲಾಗಿದೆ. ಕೂಡಲೇ ಪೋಲಿಸರು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ಮುನಿಯ 112 ವಾಹನದ ಹಿಂಬದಿಗೆ ಕಲ್ಲಿನಿಂದ ಹೊಡೆದಿದ್ದಾನೆ. ಅದನ್ನು 112 ಚಾಲಕ ಏನಾಯ್ತು ಎಂದು ವಾಹನ ಹಿಂಬದಿಗೆ ನೋಡಲು ಹೋಗಿದ್ದಾನೆ. ಆಗ ಮುನಿಯ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದಾನೆ.

ಇದನ್ನೂ ಓದಿ: ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್

ಇದರಿಂದ ಕಂಗಾಲಾದ ಪೊಲೀಸರು ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ತುಮಕೂರು ತಾಲೂಕಿನ ಹೆಬ್ಬೂರು ಬಳಿ 122 ವಾಹನ ಪತ್ತೆಯಾಗಿದೆ. ಬಳಿಕ ಪೊಲೀಸರು ನಿಟ್ಟುಸಿರುಬಿಟ್ಟಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುನಿಯ ಮದ್ಯ ವ್ಯಸನಿ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Tue, 21 November 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ