AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು

ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಬಾಲಕ ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ತಿಳಿಸಿದ್ದು, ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾನೆ. ಈ ನಡುವೆ ಮನೆಯಲ್ಲಿ ಬಾಲಕ ಕುಸಿದು ಬಿದಿದ್ದಾನೆ.

ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು
ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: May 26, 2022 | 8:39 AM

Share

ತುಮಕೂರು: ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು 7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ತಾಲೂಕಿನ ಊರ್ಡಿಗೆರೆಯಲ್ಲಿ ನಡೆದಿದೆ. ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಬಾಲಕ ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ತಿಳಿಸಿದ್ದು, ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾನೆ. ಈ ನಡುವೆ ಮನೆಯಲ್ಲಿ ಬಾಲಕ ಕುಸಿದು ಬಿದಿದ್ದು, ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: ಮುಷ್ಕರಕ್ಕೆ ಮುಂದಾದ ಸ್ಟೇಷನ್ ಮಾಸ್ಟರ್​ಗಳು: ರೈಲು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬಾಲಕ ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ. ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ಕುಟುಂಬ ವಲಸೆ ಬಂದಿದೆ. ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕ, 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಸರ್ಪಡೆಗೊಂಡಿದ್ದ. ಕಳೆದ 16ನೇ ತಾರೀಕಿನಿಂದ ಶಾಲೆ ಶುರುವಾಗಿತ್ತು. ಒಂದೇರಡು ದಿನ ಬಾಲಕ ಶಾಲೆಗೆ ಹೋಗಿದ್ದ. ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ಬಾಲಕನಿಗೆ ಒತ್ತಾಯಿಸಿದ್ದರು. ಆದರೂ  ಶಾಲೆಗೆ ಹೋಗಿರಲಿಲ್ಲ. ಸದ್ಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ರಾಜ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ