Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಮಹಿಳಾ ಪೊಲೀಸ್​ ಮುಂದೆ ಡ್ರ್ಯಾಗರ್ ಹಿಡಿದು ಪುಡಿರೌಡಿಯ ಹುಚ್ಚಾಟ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು.

Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on:Oct 31, 2023 | 10:47 AM

ತುಮಕೂರು ಅ.31: ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​​ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumakuru) ಪುಡಿರೌಡಿಗಳ (Rowdy) ಅಟ್ಟಹಾಸ ಮಿತಿ ಮೀರಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಓರ್ವ ಪುಡಿರೌಡಿ ಕೈಯಲ್ಲಿ ಡ್ಯ್ರಾಗರ್​ ಹಿಡಿದು ಮಹಿಳಾ ಪೊಲೀಸ್ (Police) ಸಿಬ್ಬಂದಿ ಮುಂದೆಯೇ ಹುಚ್ಚಾಟವಾಡಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೋಜಾ ಅಲಿಯಾಸ್​​ ಮಧು ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದನು. ನಿನ್ನೆ (ಅ.30) ರಂದು ತುಮಕೂರಿನ ಅಶೋಕ ರಸ್ತೆಯಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿ ಕೈಯಲ್ಲಿ ಡ್ರ್ಯಾಗರ್ ಹಿಡಿದು, ಸಾರ್ವಜನಿಕರಿಗೆ ಬೆದರಿಸಿ ಮೊಬೈಲ್ ದೋಚುತ್ತಿದ್ದನು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು. ಆರೋಪಿ ಮೋಜಾ ಅಲಿಯಾಸ್​ ಮಧು ಹಾಗೂ ಆತನ ಜೊತೆಯಿದ್ದ ಮನೋಜ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Tue, 31 October 23

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ