AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goravanahalli Mahalakshmi temple: ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್

ಇಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಹಾಲಕ್ಷ್ಮಿ ದೇವಾಲಯ ಬಂದ್ ಆಗಿದ್ದು, ನಾಳೆ ಮಧ್ಯಾಹ್ನ 1 ಗಂಟೆವರೆಗೆ ಮಹಾಲಕ್ಷ್ಮಿ ದೇವಾಲಯ ಮುಚ್ಚಿರಲಿದೆ ಎಂದು ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Goravanahalli Mahalakshmi temple: ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್
ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್
TV9 Web
| Edited By: |

Updated on: Jul 23, 2022 | 3:10 PM

Share

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿ ನೆಲೆಸಿರುವ ಖ್ಯಾತ ಮಹಾಲಕ್ಷ್ಮಿ ದೇವಾಲಯ (Goravanahalli Mahalakshmi temple) ಈ ವಾರಾಂತ್ಯ (week end) ಮುಚ್ಚಿರುತ್ತದೆ. ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಂದ್ ಆಗಿರುತ್ತದೆ. ದೇವಸ್ಥಾನದ ಪ್ರಧಾನ ಅರ್ಚಕ (Archak) ಪ್ರಸನ್ನ ಕುಮಾರ್ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ.

ಇಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಹಾಲಕ್ಷ್ಮಿ ದೇವಾಲಯ ಬಂದ್ ಆಗಿದ್ದು, ನಾಳೆ ಮಧ್ಯಾಹ್ನ 1 ಗಂಟೆವರೆಗೆ ಮಹಾಲಕ್ಷ್ಮಿ ದೇವಾಲಯ ಮುಚ್ಚಿರಲಿದೆ ಎಂದು ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇಗುಲದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ