AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ, ವಿಡಿಯೋ ವೈರಲ್

ಹಿಂದೂ, ಮುಸ್ಲಿಂ, ಸಿಖ್ಖರು ಎಲ್ಲಾ ಸೇರಿಕೊಂಡು ಇದ್ದೀವಿ. ನೀವು ಬಂದ ಮೇಲೆ ನಮ್ಮ ದೇಶ ನಾಶವಾಗುತ್ತಿದೆ. ಟಿಪ್ಪು ಅಂದರೇ ಹುಲಿ. ಒಳ್ಳೆ ಕೆಲಸ ಮಾಡೋರಿಗೆ ಬಿಡಿ ಅಂತ ವ್ಯಕ್ತಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ, ವಿಡಿಯೋ ವೈರಲ್
ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ
TV9 Web
| Updated By: sandhya thejappa|

Updated on:Oct 25, 2021 | 10:40 AM

Share

ತುಮಕೂರು: ಭಜರಂಗದಳ (Bajrang Dal) ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಶುಕ್ರವಾರ ತುಮಕೂರು ಬಂದ್ ಆಗಿತ್ತು. ಬಂದ್ಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬೆಂಗಳೂರು ಮೂಲದ ವ್ಯಕ್ತಿ ಏಜಾಸ್ ರಾವಲ್ ಎಂಬುವವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಭಟನೆ ಮಾಡೋದು ಬಿಟ್ಟು ನಿಮಗೆ ಕೆಲಸವಿಲ್ಲವಾ. ಯಾಕ್ರೋ ಹಿಂದು ಮುಸ್ಲಿಂ ಅಂತಾ ಓಡಾಡುತ್ತಿದ್ದೀರಾ. ಯಾಕೆ ವಾತಾವರಣ ಹಾಳು ಮಾಡುತ್ತೀರಾ ಅಂತ ವೈರಲ್ ಆದ ವಿಡಿಯೋದಲ್ಲಿ ಕೇಳಿದ್ದಾರೆ.

ನಮ್ಮ ಭಾರತ ದೇಶದಲ್ಲಿ ಹಿಂದೂ, ಮುಸ್ಲಿಂ, ಸಿಖ್ಖರು ಎಲ್ಲಾ ಸೇರಿಕೊಂಡು ಇದ್ದೀವಿ. ನೀವು ಬಂದ ಮೇಲೆ ನಮ್ಮ ದೇಶ ನಾಶವಾಗುತ್ತಿದೆ. ಟಿಪ್ಪು ಅಂದರೇ ಹುಲಿ. ಒಳ್ಳೆ ಕೆಲಸ ಮಾಡೋರಿಗೆ ಬಿಡಿ ಅಂತ ವ್ಯಕ್ತಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಯಾಕೆ ನಮ್ಮನ್ನ ನೀವು ಟಾರ್ಗೆಟ್ ಮಾಡುತ್ತಿದ್ದೀರಾ? ನೀವು ಲವ್ ಜಿಹಾದ್ ಮಾಡುತ್ತೀರಾ. ನಮ್ಮ ಮುಸ್ಲಿಂ ಹುಡುಗಿಯರ ಬಗ್ಗೆ ಆಗಲಿ, ನಮ್ಮ ಬಗ್ಗೆ ಆಗಲಿ ಅಪ್ಪಿತಪ್ಪಿ ಮಾತನಾಡಿದರೆ ಹುಷಾರ್. ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಅಂತ ಭಜರಂಗದಳ, ಹಿಂದೂಪರ ಸಂಘಟನೆಗಳ ವಿರುದ್ಧ ಮುಸ್ಲಿಂ ಸಮುದಾಯದ ವ್ಯಕ್ತಿ ವೈರಲ್ ಆಗಿರುವ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ

ಸ್ಮಾರ್ಟ್ ಸಿಟಿ ಯೋಜನೆ ಹುಬ್ಬಳ್ಳಿಗಷ್ಟೇ ಸೀಮಿತ ಆರೋಪ; ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ನಿರ್ಮಿಸಲು ಆಗ್ರಹ

Published On - 10:28 am, Mon, 25 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ