AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ಮಕ್ಕಳಲ್ಲಿ ಕಾಣಿಸಿಕೊಂಡ ವಿಚಿತ್ರ ಕಾಯಿಲೆ, ಪಾದಗಳಲ್ಲಿನ ಕಪ್ಪು ಚುಕ್ಕೆಗೆ ಪೋಷಕರಲ್ಲಿ ಆತಂಕ

ಕೊರಟಗೆರೆ ತಾಲೂಕಿನ ಯಲಚೇನಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯ ಮಕ್ಕಳಲ್ಲಿ ಚರ್ಮದ ಫಂಗಸ್ ಕಂಡು ಬಂದಿದ್ದು ಪಾದಗಳಲ್ಲಿ ಕಪ್ಪು ಚುಕ್ಕೆಗಳಾಗಿವೆ.

Tumkur News: ಮಕ್ಕಳಲ್ಲಿ ಕಾಣಿಸಿಕೊಂಡ ವಿಚಿತ್ರ ಕಾಯಿಲೆ, ಪಾದಗಳಲ್ಲಿನ ಕಪ್ಪು ಚುಕ್ಕೆಗೆ ಪೋಷಕರಲ್ಲಿ ಆತಂಕ
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಪ್ಪು ಚುಕ್ಕೆ ರೋಗ
ಆಯೇಷಾ ಬಾನು
|

Updated on:Jun 26, 2023 | 3:07 PM

Share

ತುಮಕೂರು: ಜಿಲ್ಲೆಯ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ವಿಚಿತ್ರ ಕಾಯಿಲೆಯೊಂದು ಕಾಣಿಸಿಕೊಂಡಿದೆ(Fungal Skin Infections). ಶಾಲಾ ಮಕ್ಕಳ ಕಾಲಲ್ಲಿ ದಿಢೀರನೆ ಕಪ್ಪು ಚುಕ್ಕೆಗಳು(Black Spots) ಕಾಣಿಸಿಕೊಂಡಿದ್ದು ಪೋಷಕರಲ್ಲಿ ಆತಂಕ ಉಂಟಾಗಿದೆ. ಕೊರಟಗೆರೆ ತಾಲೂಕಿನ ಯಲಚೇನಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯ ಮಕ್ಕಳಲ್ಲಿ ಚರ್ಮದ ಫಂಗಸ್ ಕಂಡು ಬಂದಿದ್ದು ಪಾದಗಳಲ್ಲಿ ಕಪ್ಪು ಚುಕ್ಕೆಗಳಾಗಿವೆ. ಆಗಾಗ ತುರಿಕೆ ಕೂಡ ಆಗುತ್ತಿದ್ದು ಸದ್ಯ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳು ಹಾಗೂ ಯಲಚೇನಹಳ್ಳಿ ಗ್ರಾಮದ 5 ಮಕ್ಕಳ ಅಂಗಾಲು-ಅಂಗೈಲ್ಲಿ ಡಾಟ್ ಇಟ್ಟಂತಹ ಕಪ್ಪು ಮಚ್ಚೆಗಳು ಕಾಣಿಸಿಕೊಂಡಿವೆ. ಕಳೆದ ಶನಿವಾರ ಶಾಲೆಯಿಂದ ಮನೆಗೆ ಮಕ್ಕಳು ವಾಪಾಸ್ ಬಂದ ಬಳಿಕ ಮಚ್ಚೆಗಳು ಕಾಣಿಸಿಕೊಂಡಿವೆ ಎಂದು ಪೋಷಕರು ಟಿವಿ9 ಬಳಿ ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ ಶಾಲೆಯ ಶಿಕ್ಷಕನಿಗೂ ಮಚ್ಚೆಗಳು ಕಾಣಿಸಿಕೊಂಡಿವೆ. ಸದ್ಯ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಹಾಗೂ ವೈದ್ಯರ ತಂಡ ಶಾಲೆಗೆ ಭೇಟಿ ಕೊಟ್ಟಿದ್ದು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:  ಒಂದು ವರ್ಷದ ಕಂದಮ್ಮನನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು 10 ದಿನಗಳ ಕಾಲ ಟ್ರಿಪ್​ಗೆ ಹೋದ ತಾಯಿ, ಹಸಿವಿನಿಂದ ಅತ್ತೂ ಅತ್ತೂ ಮಗು ಸಾವು

ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ SSLC ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಮೂವರು ವಿದ್ಯಾರ್ಥಿಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:33 pm, Mon, 26 June 23

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!